AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಪ್ರಿಯಾಂಕಾ ಚೋಪ್ರಾ

Priyanka-Nick: ಪತಿ ನಿಕ್ ಜೋನಸ್​ರ ಲೈವ್ ಕಾನ್ಸರ್ಟ್​ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಅಭಿಮಾನಿಗಳ ರೀತಿಯಲ್ಲಿ ಕುಣಿದು ಕುಪ್ಪಳಿಸಿದರು. ಕಾನ್ಸರ್ಟ್​ನ ಚಿತ್ರಗಳು ಇಲ್ಲಿವೆ.

ಮಂಜುನಾಥ ಸಿ.
|

Updated on: Sep 13, 2023 | 10:39 PM

Share
ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 8
ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

2 / 8
ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

3 / 8
ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

4 / 8
ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

5 / 8
ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

6 / 8
ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

7 / 8
ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

8 / 8
Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!