ಪತಿಯ ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಪ್ರಿಯಾಂಕಾ ಚೋಪ್ರಾ

Priyanka-Nick: ಪತಿ ನಿಕ್ ಜೋನಸ್​ರ ಲೈವ್ ಕಾನ್ಸರ್ಟ್​ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಅಭಿಮಾನಿಗಳ ರೀತಿಯಲ್ಲಿ ಕುಣಿದು ಕುಪ್ಪಳಿಸಿದರು. ಕಾನ್ಸರ್ಟ್​ನ ಚಿತ್ರಗಳು ಇಲ್ಲಿವೆ.

|

Updated on: Sep 13, 2023 | 10:39 PM

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 8
ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

2 / 8
ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

3 / 8
ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

4 / 8
ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

5 / 8
ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

6 / 8
ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

7 / 8
ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

8 / 8
Follow us
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ಜತೆ ದೀರ್ಘಾವಧಿಯ ಮೈತ್ರಿ ನಮ್ಮಉದ್ದೇಶವಾಗಿದೆ: ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಬಿಜೆಪಿ ವರಿಷ್ಠರೊಂದಿಗೆ ಮೈತ್ರಿ ಮಾತುಕತೆ ನಡೆಸಿ ಹಿಂತಿರುಗಿದ ಕುಮಾರಸ್ವಾಮಿ
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಆದೇಶ ಧಿಕ್ಕರಿಸಿದರೆ ಏನಾಗುತ್ತೆ ಅಂತ ಕುಮಾರಸ್ವಾಮಿಗೆ ಗೊತ್ತು: ಪರಮೇಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ತುಮಕೂರು: ಅಕ್ಷರ ದಾಸೋಹ ಯೋಜನೆ ಅಕ್ಕಿ ಕದ್ದ ಸರ್ಕಾರೀ ಶಾಲೆ ಅಡುಗೆ ಸಿಬ್ಬಂದಿ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಈ ಉರಗತಜ್ಞ ಒಂದೇ ಸಲಕ್ಕೆ ನಾಲ್ಕು ಹೆಬ್ಬಾವುಗಳನ್ನು ಹಿಡಿದು ಆಡಿಸುತ್ತಾನೆ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಶಾಲೆ ಆವರಣದಲ್ಲಿ ವಾಮಾಚಾರ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಅಲೆಕ್ಸಾ ಚಿತ್ರಕ್ಕಾಗಿ ನಿಜವಾಗಲೂ ರಕ್ತ ಸುರಿಸಿದ್ದಾರೆ ನಟಿ ಅದಿತಿ ಪ್ರಭುದೇವ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಡ್ಯೂಪ್ ಇಲ್ಲದೆ ಫೈಟ್ ಮಾಡಿದ ನಟಿ ಅದಿತಿ: ಮಾಲಾಶ್ರೀಯೇ ಸ್ಪೂರ್ತಿ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ
ಕುಡಿದ ಮತ್ತಿನಲ್ಲಿ ಶಿವಾಜಿ ಮೂರ್ತಿಗೆ ಹಾನಿ ಮಾಡಿದ ವ್ಯಕ್ತಿ: ಬಂಧನ