ಪತಿಯ ಸಂಗೀತ ಕಾರ್ಯಕ್ರಮದಲ್ಲಿ ಕುಣಿದು ಕುಪ್ಪಳಿಸಿದ ಪ್ರಿಯಾಂಕಾ ಚೋಪ್ರಾ

Priyanka-Nick: ಪತಿ ನಿಕ್ ಜೋನಸ್​ರ ಲೈವ್ ಕಾನ್ಸರ್ಟ್​ನಲ್ಲಿ ಭಾಗಿಯಾಗಿದ್ದ ಪ್ರಿಯಾಂಕಾ, ಅಭಿಮಾನಿಗಳ ರೀತಿಯಲ್ಲಿ ಕುಣಿದು ಕುಪ್ಪಳಿಸಿದರು. ಕಾನ್ಸರ್ಟ್​ನ ಚಿತ್ರಗಳು ಇಲ್ಲಿವೆ.

|

Updated on: Sep 13, 2023 | 10:39 PM

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಪ್ರಿಯಾಂಕಾ ಚೋಪ್ರಾ, ಪತಿ ನಿಕ್ ಜೋನಸ್​ರ ಸಂಗೀತ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

1 / 8
ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

ಲಾಸ್ ಏಂಜಲ್ಸ್​ನಲ್ಲಿ ನಡೆದ ಬೃಹತ್ ಲೈವ್ ಕಾನ್ಸರ್ಟ್​ನಲ್ಲಿ ಅಭಿಮಾನಿಗಳೊಟ್ಟಿಗೆ ಸೇರಿ ಪ್ರಿಯಾಂಕಾ ಸಂಭ್ರಮಿಸಿದರು.

2 / 8
ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

ಪ್ರಿಯಾಂಕಾರ ಪತಿ ನಿಕ್​ ಹಾಗೂ ಸಹೋದರರು. ಇವರೇ ಜಗದ್ ವಿಖ್ಯಾತ ಜೋನಸ್ ಬ್ರದರ್ಸ್

3 / 8
ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

ನಿಕ್​ ಜೋನಸ್​ರ ಅಭಿಮಾನಿಗಳ ರೀತಿಯಲ್ಲಿಯೇ ಕಾನ್ಸರ್ಟ್​ನಲ್ಲಿ ಎಂಜಾಯ್ ಮಾಡಿದ್ದಾರೆ ಪ್ರಿಯಾಂಕಾ.

4 / 8
ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

ಪ್ರಿಯಾಂಕಾ ಚೋಪ್ರಾ ತನ್ನ ಗೆಳೆಯರನ್ನೂ ಕಾನ್ಸರ್ಟ್​ಗೆ ಕರೆದುಕೊಂಡು ಹೋಗಿದ್ದರು.

5 / 8
ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

ಹಾಡಿ, ಕುಣಿದು ಪ್ರೇಕ್ಷಕರನ್ನು ರಂಜಿಸಿದ ನಿಕ್ ಜೋನಸ್

6 / 8
ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

ನಿಕ್ ಜೋನಸ್ ಸಹೋದರ ಹಾಡುವ ಪರಿ ಇದು ನೋಡಿ

7 / 8
ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

ಭಾರಿ ಸಂಖ್ಯೆಯಲ್ಲಿ ಜನ ಜೋನಸ್ ಸಹೋದರರ ಲೈವ್ ಕಾನ್ಸರ್ಟ್​ಗೆ ಸೇರಿದ್ದರು.

8 / 8
Follow us
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್