AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಿಯಾಂಕಾ ಚೋಪ್ರಾ ಮಗಳ ಮುಖ ಮೊದಲ ಬಾರಿಗೆ ರಿವೀಲ್​; ಎಷ್ಟು ಮುದ್ದಾಗಿದ್ದಾಳೆ ನೋಡಿ ಮಾಲ್ತಿ  

Malti Marie Chopra Jonas: ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Jan 31, 2023 | 8:23 AM

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು. ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ.

ನಟಿ ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್ ಜೋನಸ್ ದಂಪತಿ ಬಾಡಿಗೆ ತಾಯ್ತನದ ಮೂಲಕ ಮಗಳನ್ನು ಪಡೆದಿದ್ದರು. ಆದರೆ, ಮಗಳ ಮುಖವನ್ನು ಎಲ್ಲಿಯೂ ರಿವೀಲ್ ಮಾಡಿರಲಿಲ್ಲ.

1 / 5
ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

ಮಗಳಿಗೆ ಮಾಲ್ತಿ ಮೇರಿ ಚೋಪ್ರಾ ಜೋನಸ್ ಎಂದು ಪ್ರಿಯಾಂಕಾ ಹೆಸರು ಇಟ್ಟಿದ್ದಾರೆ. ಅವರು ಮಗಳ ಫೋಟೋ ಹಂಚಿಕೊಳ್ಳುವಾಗ ಮುಖಕ್ಕೆ ಎಮೋಜಿ ಹಾಕುತ್ತಿದ್ದರು. ಈಗ ಮಗಳ ಫೋಟೋವನ್ನು ಅವರು ರಿವೀಲ್ ಮಾಡಿದ್ದಾರೆ.

2 / 5
ಅಮೆರಿಕದ ಲಾಸ್ ಎಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಭಾಗಿ ಆಗಿದ್ದರು. ಈ ವೇಳೆ ಅವರ ಮಗಳ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

ಅಮೆರಿಕದ ಲಾಸ್ ಎಂಜಲೀಸ್​ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಿಯಾಂಕಾ ಭಾಗಿ ಆಗಿದ್ದರು. ಈ ವೇಳೆ ಅವರ ಮಗಳ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ.

3 / 5
ಮಾಲ್ತಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಳು ಎಷ್ಟು ಕ್ಯೂಟ್ ಆಗಿದ್ದಾಳೆ ಎಂಬ ಕಮೆಂಟ್​ಗಳನ್ನು ಹಾಕುತ್ತಿದ್ದಾರೆ.

ಮಾಲ್ತಿ ಫೋಟೋ ನೋಡಿ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ಅವಳು ಎಷ್ಟು ಕ್ಯೂಟ್ ಆಗಿದ್ದಾಳೆ ಎಂಬ ಕಮೆಂಟ್​ಗಳನ್ನು ಹಾಕುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಮದುವೆ ಬಳಿಕ ಅಮೆರಿಕದಲ್ಲಿ ಸೆಟಲ್ ಆಗಿದ್ದಾರೆ. ಹಾಲಿವುಡ್ ಚಿತ್ರಗಳನ್ನು ಒಪ್ಪಿಕೊಂಡು ಅವರು ನಟಿಸುತ್ತಿದ್ದಾರೆ.

5 / 5
Follow us
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಜೈಲಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಆರೋಪಿ ಮೇಲೆ ದಾಳಿ: ವಿಡಿಯೋ ನೋಡಿ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು