Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾಗೆ ಸಂಭ್ರಮಿಸಲು ಸಿಕ್ಕಿದೆ ಹೊಸ ಕಾರಣ

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 9:45 AM

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

1 / 5
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2 / 5
ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

3 / 5
‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

5 / 5
Follow us
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ