AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾಗೆ ಸಂಭ್ರಮಿಸಲು ಸಿಕ್ಕಿದೆ ಹೊಸ ಕಾರಣ

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 9:45 AM

Share
ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

1 / 5
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2 / 5
ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

3 / 5
‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

5 / 5
Follow Us
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್