AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾಗೆ ಸಂಭ್ರಮಿಸಲು ಸಿಕ್ಕಿದೆ ಹೊಸ ಕಾರಣ

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 9:45 AM

Share
ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

1 / 5
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2 / 5
ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

3 / 5
‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

5 / 5
Follow Us
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
ಸುಬ್ಬ, ಸುಬ್ಬಿ ಕಥೆ ಅಂತ ಹೇಳಿದ್ದು ಯಾಕೆ? ಅನುಮಾನ ಪರಿಹರಿಸಿದ ಪ್ರಥಮ್
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
1000 ಲೀಟರ್ ಟ್ಯಾಂಕ್ ಹಿಡಿದು ಪೆಟ್ರೋಲ್​ ಬಂಕ್​ಗೆ ಬಂದ ‘ಬಾಹುಬಲಿ’
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಅಮ್ಮನ ಲವ್‌ ಮಾಡ್ತಿದ್ದ ವ್ಯಕ್ತಿಯ ಪತ್ನಿ, ತಮ್ಮನನ್ನ ಕೊಂದ ಬಾಲಕ!
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಬಾಗಲಕೋಟೆ ಬೈ ಎಲೆಕ್ಷನ್: ಒಗ್ಗಟ್ಟು ಪ್ರದರ್ಶಿಸಿದ ಮುಸ್ಲಿಮರ ನಡೆ ಏನು?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಮೀಸಲು ವ್ಯವಸ್ಥೆ ಇಲ್ಲದ ಆಸ್ಪತ್ರೆಯಲ್ಲೇಕೆ ನಿಮ್ಮ ತಾಯಿಗೆ ಚಿಕಿತ್ಸೆ?
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು
ಗುಡ್​ ನ್ಯೂಸ್: ಎಲ್‌ಪಿಜಿ ಹೊತ್ತು ಕತಾರ್​​ನಿಂದ ಮಂಗಳೂರಿಗೆ ಬಂದ ಹಡಗು