AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Chopra: ಪ್ರಿಯಾಂಕಾ ಚೋಪ್ರಾಗೆ ಸಂಭ್ರಮಿಸಲು ಸಿಕ್ಕಿದೆ ಹೊಸ ಕಾರಣ

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 14, 2023 | 9:45 AM

Share
ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

ನಟಿ ಪ್ರಿಯಾಂಕಾ ಚೋಪ್ರಾ ಸಾಕಷ್ಟು ಖುಷಿಯಾಗಿದ್ದಾರೆ. ಅವರ ಬಾಳಲ್ಲಿ ಸಾಕಷ್ಟು ಒಳ್ಳೆಯ ಘಟನೆಗಳು ನಡೆಯುತ್ತಿವೆ. ಈ ವಿಚಾರಗಳನ್ನು ಅವರು ಅಭಿಮಾನಿಗಳ ಜೊತೆ ಹಂಚಿಕೊಳ್ಳುತ್ತಾರೆ.

1 / 5
ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಬಾಲಿವುಡ್ ಬಿಟ್ಟು ಹಾಲಿವುಡ್​ಗೆ ತೆರಳಿದ್ದಾರೆ. ಅಲ್ಲಿನ ಮಂದಿ ಅವರನ್ನು ಒಪ್ಪಿಕೊಂಡಿದ್ದಾರೆ. ಹಾಲಿವುಡ್​ ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ.

2 / 5
ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

ಪ್ರಿಯಾಂಕಾ ನಟನೆಯ ‘ಸಿಟಾಡೆಲ್​’ ಇಂಗ್ಲೆಂಡ್​ನಲ್ಲಿ ಪ್ರಸಾರ ಕಂಡಿದೆ. ಈ ಖುಷಿಯನ್ನು ಅವರು ಫೋಟೋ ಮೂಲಕ ಹಂಚಿಕೊಂಡಿದ್ದಾರೆ. ಸ್ಪೈ ಕಥೆ ಹೊಂದಿರುವ ಈ ಸೀರಿಸ್​ನ ನೋಡುವಂತೆ ಅಭಿಮಾನಿಗಳ ಬಳಿ ಅವರು ಕೋರಿದ್ದಾರೆ.

3 / 5
‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

‘ಸಿಟಾಡೆಲ್’​ನಲ್ಲಿ ಸಾಕಷ್ಟು ಆ್ಯಕ್ಷನ್ ಇದೆ ಅನ್ನೋದಕ್ಕೆ ಟ್ರೇಲರ್​ನಲ್ಲಿ ಸಾಕ್ಷ್ಯ ಸಿಕ್ಕಿದೆ. ಹೊಸ ಮಾದರಿಯ ಸಿನಿಮಾಗಳನ್ನು ಪ್ರಿಯಾಂಕಾ ಅವರು ಒಪ್ಪಿಕೊಳ್ಳುತ್ತಿದ್ದಾರೆ.

4 / 5
ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

ಪ್ರಿಯಾಂಕಾ ಚೋಪ್ರಾ ಹಾಗೂ ನಿಕ್​ ಜೋನಸ್ ಬಾಡಿಗೆ ತಾಯಿ ಮೂಲಕ ಮಗು ಪಡೆದಿದ್ದಾರೆ. ಇದಕ್ಕೆ ಅವರು ಮಾಲ್ತಿ ಎಂದು ಹೆಸರು ಇಟ್ಟಿದ್ದಾರೆ. ಈ ಫೋಟೋಗಳನ್ನು ಇತ್ತೀಚೆಗೆ ಅವರು ರಿವೀಲ್ ಮಾಡಿದ್ದರು.

5 / 5
Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ