- Kannada News Photo gallery Priyanka Chopra Visited Siddhivinayak Temple At Mumbai with her daughter Malti Marie Chopra Jonas
Priyanka Chopra: ಮುಂಬೈನಲ್ಲಿ ಮಗಳ ಜೊತೆ ಗಣಪತಿ ದೇವರ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ; ಇಲ್ಲಿದೆ ಫೋಟೋ
ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ.
Updated on: Apr 07, 2023 | 8:56 AM

ನಟಿ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬೈಗೆ ಬಂದಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮುಂಬೈನಲ್ಲಿ ಕಳೆದ ಕ್ಷಣಗಳ ಫೋಟೋನ ಅವರು ಹಂಚಿಕೊಳ್ಳುತ್ತಿದ್ದಾರೆ.

ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಮಗಳು ಮಾಲ್ತಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ದೇವಸ್ಥಾನದಲ್ಲಿ ಮಾಲ್ತಿಗೆ ದೇವರ ದರ್ಶನ ಮಾಡಿಸಿದ್ದಾರೆ.

ಪ್ರಿಯಾಂಕಾ ಅವರು ಮದುವೆ ಆಗಿ ವಿದೇಶಕ್ಕೆ ತೆರಳಿದರು. ಆದರೆ, ಅವರು ಭಾರತೀಯ ಸಂಪ್ರದಾಯ ಮರೆತಿಲ್ಲ. ವಿದೇಶದಲ್ಲೂ ಭಾರತೀಯ ಹಬ್ಬಗಳನ್ನು ಆಚರಿಸುತ್ತಾರೆ. ಈ ಬಗ್ಗೆ ಅನೇಕರಿಗೆ ಖುಷಿ ಇದೆ.

ಇತ್ತೀಚೆಗೆ ಆಟೋ ಬಳಿ ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಫೋಟೋಶೂಟ್ ಮಾಡಿಸಿದ್ದರು.
Related Photo Gallery

ಮುಂದಿನ ಪಂದ್ಯಕ್ಕೂ ಮುನ್ನ ಡೆಲ್ಲಿ ತಂಡಕ್ಕೆ ಬಂತು ಆನೆಬಲ

ವಿಶ್ವ ದಾಖಲೆ: ಪಾಕಿಸ್ತಾನ್ ತಂಡದಲ್ಲೊಬ್ಬ 'ಡಕ್'ಮ್ಯಾನ್

IPL 2025: ಪ್ಲೇಆಫ್ ಹಂತಕ್ಕೇರುವ 4 ತಂಡಗಳನ್ನು ಹೆಸರಿಸಿದ ಮೈಕಲ್ ವಾನ್

ದಾವಣಗೆರೆ: ತುಂಗಭದ್ರೆಯ ಒಡಲು ಖಾಲಿ ಖಾಲಿ, ಪವಿತ್ರ ನದಿಗೆ ಕಲುಷಿತ ನೀರು

ಅಂಗೈ ತುರಿಕೆ ಕಂಡರೆ ನಿಜವಾಗಿಯೂ ಹಣ ಬರುತ್ತದೆಯೇ?

3 ಸಿಕ್ಸ್, 8 ಫೋರ್: ಮೊದಲ ಪಂದ್ಯದಲ್ಲೇ ಮೊಹಮ್ಮದ್ ಸಿರಾಜ್ ಅರ್ಧಶತಕ

ಆರಂಭವಾಗಿದೆ ಹಿಂದೂ-ಮುಸ್ಲಿಂ ಭಾವೈಕ್ಯತೆ ಸಾರುವ ಬೀದರ್ನ ಅಷ್ಟೂರು ಜಾತ್ರೆ

ಸಂಜಯ್ ಲೀಲಾ ಭನ್ಸಾಲಿ ಚಿತ್ರದ ಹೀರೋಯಿನ್ ರೀತಿ ಕಾಣ್ತಿದ್ದಾರೆ ಕನ್ನಡದ ನಭಾ

ಐಪಿಎಲ್ನಲ್ಲಿ ಅತ್ಯಂತ ಕೆಟ್ಟ ದಾಖಲೆ ಬರೆದ ಮ್ಯಾಕ್ಸ್ವೆಲ್

6,6,6,6,6,6,6: ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ಬರೆದ ಪೂರನ್
ಸಿಹಿ ಸುದ್ದಿ ನೀಡಿದ ಅಮಿತ್ ಶಾ: ಓಲಾ-ಊಬರ್ ರೀತಿ ಸಹಕಾರಿ ಟ್ಯಾಕ್ಸಿ ಆರಂಭ

ಪುನೀತ್ ರಾಜ್ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?

ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ

ತೋಟಕ್ಕೆ ಬಂದಿದ್ದ ಬಾಲಕಿಯನ್ನ ಗುಡ್ಡಕ್ಕೆ ಕರೆದ ಮಾಲೀಕ: ಪೋಕ್ಸೋ ಕೇಸ್ ದಾಖಲು

ಯತ್ನಾಳ್ ಉಚ್ಛಾಟನೆ: ಬಿಜೆಪಿಯಲ್ಲಿನ ಪಂಚಮಸಾಲಿಗರು ಹೊರಬನ್ನಿ, ಸ್ವಾಮೀಜಿ

ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು

ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ

ಕನ್ನಡಿಗ ವೈಶಾಕ್ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್

ದೆಹಲಿಯಲ್ಲಿ ಹೆಚ್ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ

‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್ಲಾಲ್

ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್

ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್ಸಿಬಿ ತಂಡ

ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!

ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ

ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
