Priyanka Chopra: ಮುಂಬೈನಲ್ಲಿ ಮಗಳ ಜೊತೆ ಗಣಪತಿ ದೇವರ ದರ್ಶನ ಪಡೆದ ನಟಿ ಪ್ರಿಯಾಂಕಾ ಚೋಪ್ರಾ; ಇಲ್ಲಿದೆ ಫೋಟೋ

ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ.

|

Updated on: Apr 07, 2023 | 8:56 AM

ನಟಿ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬೈಗೆ ಬಂದಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮುಂಬೈನಲ್ಲಿ ಕಳೆದ ಕ್ಷಣಗಳ ಫೋಟೋನ ಅವರು ಹಂಚಿಕೊಳ್ಳುತ್ತಿದ್ದಾರೆ.

ನಟಿ ಪ್ರಿಯಾಂಕಾ ಚೋಪ್ರಾ ಅವರು ಖಾಸಗಿ ಕಾರ್ಯಕ್ರಮಕ್ಕಾಗಿ ಮುಂಬೈಗೆ ಬಂದಿದ್ದಾರೆ. ಕೆಲ ದಿನಗಳ ಕಾಲ ಅವರು ಇಲ್ಲಿಯೇ ಉಳಿದುಕೊಳ್ಳಲಿದ್ದಾರೆ. ಮುಂಬೈನಲ್ಲಿ ಕಳೆದ ಕ್ಷಣಗಳ ಫೋಟೋನ ಅವರು ಹಂಚಿಕೊಳ್ಳುತ್ತಿದ್ದಾರೆ.

1 / 5
ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಿಯಾಂಕಾಗೆ ಮುಂಬೈ ನಗರದ ಬಗ್ಗೆ ಅವರಿಗೆ ವಿಶೇಷ ಪ್ರೀತಿ ಇದೆ. ಮುಂಬೈನಲ್ಲಿ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಅವರು ಭೇಟಿ ನೀಡಿದ್ದಾರೆ. ಈ ಫೋಟೋಗಳನ್ನು ಪ್ರಿಯಾಂಕಾ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

2 / 5
ಪ್ರಿಯಾಂಕಾ ಚೋಪ್ರಾ ಅವರು ಮಗಳು ಮಾಲ್ತಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ದೇವಸ್ಥಾನದಲ್ಲಿ ಮಾಲ್ತಿಗೆ ದೇವರ ದರ್ಶನ ಮಾಡಿಸಿದ್ದಾರೆ.

ಪ್ರಿಯಾಂಕಾ ಚೋಪ್ರಾ ಅವರು ಮಗಳು ಮಾಲ್ತಿಯನ್ನು ಕರೆದುಕೊಂಡು ಬಂದಿದ್ದಾರೆ. ಅವರು ದೇವಸ್ಥಾನದಲ್ಲಿ ಮಾಲ್ತಿಗೆ ದೇವರ ದರ್ಶನ ಮಾಡಿಸಿದ್ದಾರೆ.

3 / 5
ಪ್ರಿಯಾಂಕಾ ಅವರು ಮದುವೆ ಆಗಿ ವಿದೇಶಕ್ಕೆ ತೆರಳಿದರು. ಆದರೆ, ಅವರು ಭಾರತೀಯ ಸಂಪ್ರದಾಯ ಮರೆತಿಲ್ಲ. ವಿದೇಶದಲ್ಲೂ ಭಾರತೀಯ ಹಬ್ಬಗಳನ್ನು ಆಚರಿಸುತ್ತಾರೆ. ಈ ಬಗ್ಗೆ ಅನೇಕರಿಗೆ ಖುಷಿ ಇದೆ.

ಪ್ರಿಯಾಂಕಾ ಅವರು ಮದುವೆ ಆಗಿ ವಿದೇಶಕ್ಕೆ ತೆರಳಿದರು. ಆದರೆ, ಅವರು ಭಾರತೀಯ ಸಂಪ್ರದಾಯ ಮರೆತಿಲ್ಲ. ವಿದೇಶದಲ್ಲೂ ಭಾರತೀಯ ಹಬ್ಬಗಳನ್ನು ಆಚರಿಸುತ್ತಾರೆ. ಈ ಬಗ್ಗೆ ಅನೇಕರಿಗೆ ಖುಷಿ ಇದೆ.

4 / 5
ಇತ್ತೀಚೆಗೆ ಆಟೋ ಬಳಿ ಪ್ರಿಯಾಂಕಾ ಹಾಗೂ ನಿಕ್ ಜೋನಸ್  ಫೋಟೋಶೂಟ್ ಮಾಡಿಸಿದ್ದರು.

ಇತ್ತೀಚೆಗೆ ಆಟೋ ಬಳಿ ಪ್ರಿಯಾಂಕಾ ಹಾಗೂ ನಿಕ್ ಜೋನಸ್ ಫೋಟೋಶೂಟ್ ಮಾಡಿಸಿದ್ದರು.

5 / 5
Follow us
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್