AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Timmesh: ಕ್ಯೂಟ್ ಫೋಟೋ ಹಂಚಿಕೊಂಡ ಪ್ರಿಯಾಂಕಾ ತಿಮ್ಮೇಶ್​; ಇಲ್ಲಿದೆ ಗ್ಯಾಲರಿ

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2023 | 6:30 AM

Share
ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

1 / 5
ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

2 / 5
ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

4 / 5
ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

5 / 5
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
ಮೊಬೈಲ್ ಕಳೆದುಕೊಂಡವರ ಮುಖದಲ್ಲಿ ಸಂತಸ ತಂದ ಉಡುಪಿ ಪೊಲೀಸರು
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
‘45’ ಸಿನಿಮಾದಲ್ಲಿ ಶಿವರಾಜ್​ಕುಮಾರ್ ಲೇಡಿ ಗೆಟಪ್: ಗೀತಕ್ಕ ರಿಯಾಕ್ಷನ್ ನೋಡಿ
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್
ವ್ಯಕ್ತಿ ತಲೆಗೆ ಬಿಯರ್‌ ಬಾಟಲಿಂದ ಹೊಡೆದ ಗ್ಯಾಂಗ್