AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Timmesh: ಕ್ಯೂಟ್ ಫೋಟೋ ಹಂಚಿಕೊಂಡ ಪ್ರಿಯಾಂಕಾ ತಿಮ್ಮೇಶ್​; ಇಲ್ಲಿದೆ ಗ್ಯಾಲರಿ

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2023 | 6:30 AM

Share
ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

1 / 5
ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

2 / 5
ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

4 / 5
ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

5 / 5
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್‌ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಸಿಎಂ ಸಿದ್ದರಾಮಯ್ಯರ ಟ್ವೀಟ್ ಬಗ್ಗೆ ಕೇಂದ್ರ ಸಚಿವ ಹೆಚ್​ಡಿಕೆ ಲೇವಡಿ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಕಮಿಷನ್​​ ಪಡೆಯುವಾಗಲೇ ಶಾಸಕ ಲಾಕ್​, ಇಲ್ಲಿದೆ ಎಕ್ಸ್​​ಕ್ಲೂಸಿವ್ ವಿಡಿಯೋ
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ