AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyanka Timmesh: ಕ್ಯೂಟ್ ಫೋಟೋ ಹಂಚಿಕೊಂಡ ಪ್ರಿಯಾಂಕಾ ತಿಮ್ಮೇಶ್​; ಇಲ್ಲಿದೆ ಗ್ಯಾಲರಿ

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on: Apr 22, 2023 | 6:30 AM

Share
ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

ನಟಿ ಪ್ರಿಯಾಂಕಾ ತಿಮ್ಮೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್​ 8’ರಲ್ಲಿ ಸ್ಪರ್ಧಿ ಆಗಿ ಬಂದಿದ್ದರು. ತಮ್ಮ ನೇರ ನಡೆನುಡಿಯಿಂದ ಅವರು ಗುರುತಿಸಿಕೊಂಡರು.

1 / 5
ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

ಬಿಗ್ ಬಾಸ್ ರಿಯಾಲಿಟಿ ಶೋನಿಂದ ಪ್ರಿಯಾಂಕಾ ತಿಮ್ಮೇಶ್ ಅವರ ಖ್ಯಾತಿ ಹೆಚ್ಚಾಗಿದೆ. ಅವರು ಸದ್ಯ ಪರಭಾಷೆಯಲ್ಲಿ ಸಿನಿಮಾ ಮಾಡುತ್ತಿದ್ದಾರೆ.

2 / 5
ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್ ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋದಲ್ಲಿ ಅವರು ಸಖತ್ ಕ್ಯೂಟ್ ಆಗಿ ಕಾಣಿಸಿಕೊಂಡಿದ್ದಾರೆ.

3 / 5
ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

ಪ್ರಿಯಾಂಕಾ ತಿಮ್ಮೇಶ್ ಅವರು ಇತ್ತೀಚೆಗೆ ಡ್ಯಾನ್ಸ್ ಮಾಡುವ ರೀಲ್ಸ್ ಹಂಚಿಕೊಂಡಿದ್ದರು. ಅವರ ಬಟ್ಟೆ ಬಗ್ಗೆ ನೆಗೆಟಿವ್ ಕಮೆಂಟ್ ಬಂದಿತ್ತು.

4 / 5
ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

ಈ ಎಲ್ಲಾ ಕಮೆಂಟ್​ಗಳಿಗೆ ಪ್ರಿಯಾಂಕಾ ತಿಮ್ಮೇಶ್ ಪಾಸಿಟಿವ್​ ಆಗಿ ಉತ್ತರ ನೀಡಿದ್ದರು. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿತ್ತು.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?