ವಿಶೇಷ ಆಭರಣ ತೊಟ್ಟು ಮಿಂಚಿದ ನಟಿ ಪ್ರಿಯಾಂಕಾ ಉಪೇಂದ್ರ; ಇಲ್ಲಿದೆ ಫೋಟೋ
ಆಭರಣ ಮೇಳದಲ್ಲಿ ಅತ್ಯುತ್ತಮ ಆಭರಣ ವಿನ್ಯಾಸಕರನ್ನು ಮತ್ತು ಬ್ರ್ಯಾಂಡ್ಗಳನ್ನು ಒಂದೇ ಸೂರಿನಡಿ ವೀಕ್ಷಿಸಲು ಮತ್ತು ಶಾಪಿಂಗ್ ಮಾಡಲು ‘ಏಷ್ಯಾ ಜ್ಯುವೆಲ್ಸ್ ಶೋ 2022’ ವೇದಿಕೆ ಆಗಿದೆ.
Updated on: Sep 26, 2022 | 4:58 PM
Share

ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯ ‘ಏಷ್ಯಾ ಜ್ಯುವೆಲ್ಸ್ ಶೋ 2022’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮುನ್ನ ನಟಿ ಪ್ರಿಯಾಂಕಾ ಉಪೇಂದ್ರ ಅವರು ಸರ ಹಾಕಿ ಮಿಂಚಿದ್ದಾರೆ.

ಆಭರಣ ಮೇಳದಲ್ಲಿ ಅತ್ಯುತ್ತಮ ಆಭರಣ ವಿನ್ಯಾಸಕರನ್ನು ಮತ್ತು ಬ್ರ್ಯಾಂಡ್ಗಳನ್ನು ಒಂದೇ ಸೂರಿನಡಿ ವೀಕ್ಷಿಸಲು ಮತ್ತು ಶಾಪಿಂಗ್ ಮಾಡಲು ‘ಏಷ್ಯಾ ಜ್ಯುವೆಲ್ಸ್ ಶೋ 2022’ ವೇದಿಕೆ ಆಗಿದೆ.

ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್ನಲ್ಲಿ ಏಷ್ಯಾ ಜ್ಯುವೆಲ್ಸ್ ಶೋ ಗಮನ ಸೆಳೆಯುತ್ತಿದೆ. ನಟಿ ಪ್ರಿಯಾಂಕಾ ಉಪೇಂದ್ರ ಅವರು ಸೆಪ್ಟೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.

ಆಭರಣ ಮೇಳದ ಪೂರ್ವಭಾವಿಯಾಗಿ ಹಾಗೂ ನವರಾತ್ರಿ ಪ್ರಯುಕ್ತ ಪ್ರಿಯಾಂಕ ಉಪೇಂದ್ರ ಇಂದು ವಿಶೇಷ ಆಭರಣ ತೊಟ್ಟು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಪ್ರಿಯಾಂಕಾ ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರು ಕಳೆದುಕೊಂಡಿದ್ದು ಅಮೂಲ್ಯ ಎಂದೆನಿಸದು
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಮಾರ್ಚ್ 15ರ ದಿನಭವಿಷ್ಯ
ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 1, 2, 3ರ ಮಾರ್ಚ್ 15ರ ದಿನಭವಿಷ್ಯ
ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಆರೋಗ್ಯ ಇಲಾಖೆ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್ಮೆಂಟ್ ಲಿಫ್ಟ್ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ರೈಲಿನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಹೊಡೆದಾಟ!
ಭಾಗ್ಯದ ಲಕ್ಷ್ಮೀ ಬಾರಮ್ಮಾ; ಎಲ್ಪಿಜಿ ಸಿಲಿಂಡರ್ಗೆ ಮಹಿಳೆಯಿಂದ ಪೂಜೆ!
ಕುಂದ್ರು ಫ್ರೈ ಹೇಗ್ ಮಾಡೋದು ಗೊತ್ತಾ?
ಸೀರೆಯುಟ್ಟು ಎಸ್ಕಲೇಟರ್ ಮೇಲೆ ಮಹಿಳೆಯ ಸರ್ಕಸ್; ಇದೆಲ್ಲ ಬೇಕಾ?
ಸೈಕಲಿಂಗ್, ರನ್ನಿಂಗ್: ಫಿಟ್ ಇಂಡಿಯಾ ಕಾರ್ಯಕ್ರಮದಲ್ಲಿ ರಾಗಿಣಿ ದ್ವಿವೇದಿ
ಗ್ಯಾಸ್ ಸಿಲಿಂಡರ್ಗಾಗಿ ವಾಟಾಳ್ ನಾಗರಾಜ್ ಪ್ರತಿಭಟನೆ




