AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶೇಷ ಆಭರಣ ತೊಟ್ಟು ಮಿಂಚಿದ ನಟಿ ಪ್ರಿಯಾಂಕಾ ಉಪೇಂದ್ರ; ಇಲ್ಲಿದೆ ಫೋಟೋ  

ಆಭರಣ ಮೇಳದಲ್ಲಿ ಅತ್ಯುತ್ತಮ ಆಭರಣ ವಿನ್ಯಾಸಕರನ್ನು ಮತ್ತು ಬ್ರ್ಯಾಂಡ್‌ಗಳನ್ನು ಒಂದೇ ಸೂರಿನಡಿ ವೀಕ್ಷಿಸಲು ಮತ್ತು ಶಾಪಿಂಗ್ ಮಾಡಲು ‘ಏಷ್ಯಾ ಜ್ಯುವೆಲ್ಸ್ ಶೋ 2022’ ವೇದಿಕೆ ಆಗಿದೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Sep 26, 2022 | 4:58 PM

Share
ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯ ‘ಏಷ್ಯಾ ಜ್ಯುವೆಲ್ಸ್ ಶೋ 2022’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮುನ್ನ ನಟಿ ಪ್ರಿಯಾಂಕಾ ಉಪೇಂದ್ರ ಅವರು ಸರ ಹಾಕಿ ಮಿಂಚಿದ್ದಾರೆ.

ದಸರಾ ಮತ್ತು ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಈ ಬಾರಿಯ ‘ಏಷ್ಯಾ ಜ್ಯುವೆಲ್ಸ್ ಶೋ 2022’ ಆರಂಭಕ್ಕೆ ಕ್ಷಣಗಣನೆ ಆರಂಭ ಆಗಿದೆ. ಇದಕ್ಕೂ ಮುನ್ನ ನಟಿ ಪ್ರಿಯಾಂಕಾ ಉಪೇಂದ್ರ ಅವರು ಸರ ಹಾಕಿ ಮಿಂಚಿದ್ದಾರೆ.

1 / 5
ಆಭರಣ ಮೇಳದಲ್ಲಿ ಅತ್ಯುತ್ತಮ ಆಭರಣ ವಿನ್ಯಾಸಕರನ್ನು ಮತ್ತು ಬ್ರ್ಯಾಂಡ್‌ಗಳನ್ನು ಒಂದೇ ಸೂರಿನಡಿ ವೀಕ್ಷಿಸಲು ಮತ್ತು ಶಾಪಿಂಗ್ ಮಾಡಲು ‘ಏಷ್ಯಾ ಜ್ಯುವೆಲ್ಸ್ ಶೋ 2022’ ವೇದಿಕೆ ಆಗಿದೆ.

ಆಭರಣ ಮೇಳದಲ್ಲಿ ಅತ್ಯುತ್ತಮ ಆಭರಣ ವಿನ್ಯಾಸಕರನ್ನು ಮತ್ತು ಬ್ರ್ಯಾಂಡ್‌ಗಳನ್ನು ಒಂದೇ ಸೂರಿನಡಿ ವೀಕ್ಷಿಸಲು ಮತ್ತು ಶಾಪಿಂಗ್ ಮಾಡಲು ‘ಏಷ್ಯಾ ಜ್ಯುವೆಲ್ಸ್ ಶೋ 2022’ ವೇದಿಕೆ ಆಗಿದೆ.

2 / 5
ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಏಷ್ಯಾ ಜ್ಯುವೆಲ್ಸ್ ಶೋ ಗಮನ ಸೆಳೆಯುತ್ತಿದೆ.  ನಟಿ ಪ್ರಿಯಾಂಕಾ ಉಪೇಂದ್ರ ಅವರು ಸೆಪ್ಟೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.

ಬೆಂಗಳೂರಿನ ಫೋರ್ ಸೀಸನ್ಸ್ ಹೋಟೆಲ್‌ನಲ್ಲಿ ಏಷ್ಯಾ ಜ್ಯುವೆಲ್ಸ್ ಶೋ ಗಮನ ಸೆಳೆಯುತ್ತಿದೆ.  ನಟಿ ಪ್ರಿಯಾಂಕಾ ಉಪೇಂದ್ರ ಅವರು ಸೆಪ್ಟೆಂಬರ್ 30ರಂದು ಮಧ್ಯಾಹ್ನ 12 ಗಂಟೆಗೆ ಉದ್ಘಾಟನೆ ಮಾಡಲಿದ್ದಾರೆ.

3 / 5
ಆಭರಣ ಮೇಳದ ಪೂರ್ವಭಾವಿಯಾಗಿ ಹಾಗೂ ನವರಾತ್ರಿ ಪ್ರಯುಕ್ತ ಪ್ರಿಯಾಂಕ ಉಪೇಂದ್ರ ಇಂದು ವಿಶೇಷ ಆಭರಣ ತೊಟ್ಟು ಹೆಜ್ಜೆ ಹಾಕಿ ಸಂಭ್ರಮಿಸಿದರು.

ಆಭರಣ ಮೇಳದ ಪೂರ್ವಭಾವಿಯಾಗಿ ಹಾಗೂ ನವರಾತ್ರಿ ಪ್ರಯುಕ್ತ ಪ್ರಿಯಾಂಕ ಉಪೇಂದ್ರ ಇಂದು ವಿಶೇಷ ಆಭರಣ ತೊಟ್ಟು ಹೆಜ್ಜೆ ಹಾಕಿ ಸಂಭ್ರಮಿಸಿದರು.

4 / 5
ಪ್ರಿಯಾಂಕಾ ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

ಪ್ರಿಯಾಂಕಾ ಉಪೇಂದ್ರ ಅವರು ಹಲವು ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ.

5 / 5
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್