AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Web contact
Web contact

TV9 Kannada

Read More
Follow Us
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು