AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್