AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Follow Us
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
‘ಅಗ್ನಿಸಾಕ್ಷಿ’ ಧಾರಾವಾಹಿಯ ಹೊಸ ಪ್ರೋಮೋ ರಿಲೀಸ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು