AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?