AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!