AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Jan 25, 2022 | 4:44 PM

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
Follow us
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ತನಿಖೆಯನ್ನು ಎನ್​ಐಎಗೆ ವಹಿಸುವಂತೆ ಅಮಿತ್ ಶಾರನ್ನು ಕೋರಿದ್ದೇನೆ: ಸಚಿವೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಸುಹಾಸ್ ಕಾರಿಗೆ ಮೀನಿನ ವಾಹನ ಡಿಕ್ಕಿ ಹೊಡೆದ ಸಿಸಿಟಿವಿ ದೃಶ್ಯ ಇಲ್ಲಿದೆ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ