AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pro Kabaddi 2022: ಪ್ರೋ ಕಬಡ್ಡಿ ಲೀಗ್ ವೇಳಾಪಟ್ಟಿ ಬದಲಾವಣೆ

Pro Kabaddi League 2022: ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ.

TV9 Web
| Edited By: |

Updated on: Jan 25, 2022 | 4:44 PM

Share
ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

ಬಯೋಬಬಲ್ ಸುರಕ್ಷತಾ ನಿಯಮಗಳೊಂದಿಗೆ ಬೆಂಗಳೂರಿನಲ್ಲಿ ನಡೆಯುತ್ತಿರುವ ಪ್ರೋ ಕಬಡ್ಡಿ ಲೀಗ್ ಸೀಸನ್​ 8 ಗೆ ಇದೀಗ ಕೊರೋನಾ ಕಾಟ ಶುರುವಾಗಿದೆ. ಈಗಾಗಲೇ ಎರಡು ತಂಡಗಳ ಆಟಗಾರರು ಕೊರೋನಾ ಸೋಂಕಿಗೆ ಒಳಗಾಗಿದ್ದು, ಹೀಗಾಗಿ ಮುಂದಿನ ಪಂದ್ಯಗಳ ವೇಳಾಪಟ್ಟಿಯನ್ನು ಬದಲಿಸಲಾಗಿದೆ.

1 / 5
ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

ಹೊಸ ವೇಳಾಪಟ್ಟಿಯಂತೆ ಮಂಗಳವಾರದಿಂದ ಶುಕ್ರವಾರದವರೆಗೆ ಪ್ರತಿ ದಿನ ಕೇವಲ 1 ಪಂದ್ಯ ಮಾತ್ರ ನಡೆಯಲಿದೆ. ಈ ಪಂದ್ಯಗಳು ರಾತ್ರಿ 7.30 ಕ್ಕೆ ಶುರುವಾಗಲಿದೆ. ಹಾಗೆಯೇ ಶನಿವಾರ ಮೂರು ಪಂದ್ಯಗಳನ್ನು ಆಯೋಜಿಸುವುದಿಲ್ಲ ಎಂದು ಕೂಡ ಆಯೋಜಕರು ಸ್ಪಷ್ಟಪಡಿಸಿದ್ದಾರೆ. ಬದಲಾಗಿ ಶನಿವಾರ ಮತ್ತು ಭಾನುವಾರ ತಲಾ ಪಂದ್ಯಗಳು ಮಾತ್ರ ನಡೆಯಲಿದೆ. ಅದರಂತೆ ಹೊಸ ವೇಳಾಪಟ್ಟಿ ಈ ಕೆಳಗಿನಂತಿವೆ.

2 / 5
ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

ಜನವರಿ 25- ಹರ್ಯಾಣ ಸ್ಟೀಲರ್ಸ್ - ತೆಲುಗು ಟೈಟನ್ಸ್ ಜನವರಿ 26- ಯು ಮುಂಬಾ - ಬೆಂಗಳೂರು ಬುಲ್ಸ್

3 / 5
ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

ಜನವರಿ 29- ಗುಜರಾತ್ ಜೈಂಟ್ಸ್​ - ದಬಾಂಗ್ ಡೆಲ್ಲಿ ಜನವರಿ 29- ತೆಲುಗು ಟೈಟನ್ಸ್ - ಬೆಂಗಾಲ್ ವಾರಿಯರ್ಸ್

4 / 5
ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

ಜನವರಿ 30- ಪಟ್ನಾ ಪೈರೇಟ್ಸ್ - ಜೈಪುರ್ ಪಿಂಕ್ ಪ್ಯಾಂಥರ್ಸ್​ ಜನವರಿ 30- ತಮಿಳ್ ತಲೈವಾಸ್ - ಬೆಂಗಳೂರು ಬುಲ್ಸ್

5 / 5
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ