AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PKL 8: ಪ್ರೋ ಕಬಡ್ಡಿ ಲೀಗ್ ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ

Pro Kabaddi League Season 8: ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on:Dec 16, 2021 | 10:45 PM

Share
ಕಬಡ್ಡಿ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಪ್ರೋ ಕಬಡ್ಡಿ ಲೀಗ್ (Pro Kabaddi League Season 8 ) ಸೀಸನ್ 8ಗೆ ದಿನಗಣನೆ ಶುರುವಾಗಿದೆ.

ಕಬಡ್ಡಿ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಪ್ರೋ ಕಬಡ್ಡಿ ಲೀಗ್ (Pro Kabaddi League Season 8 ) ಸೀಸನ್ 8ಗೆ ದಿನಗಣನೆ ಶುರುವಾಗಿದೆ.

1 / 15
ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಇನ್ನು ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಸಂಜೆ 7:30 ಕ್ಕೆ ಶುರುವಾದರೆ, ಎರಡನೇ ಪಂದ್ಯವು ರಾತ್ರಿ 8:30 ಕ್ಕೆ ಪ್ರಾರಂಭವಾಗುತ್ತದೆ. ಇನ್ನು ಕೊನೆಯ ಪಂದ್ಯವು ರಾತ್ರಿ 9:30 ಕ್ಕೆ ಆರಂಭವಾಗಲಿದೆ.

ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಇನ್ನು ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಸಂಜೆ 7:30 ಕ್ಕೆ ಶುರುವಾದರೆ, ಎರಡನೇ ಪಂದ್ಯವು ರಾತ್ರಿ 8:30 ಕ್ಕೆ ಪ್ರಾರಂಭವಾಗುತ್ತದೆ. ಇನ್ನು ಕೊನೆಯ ಪಂದ್ಯವು ರಾತ್ರಿ 9:30 ಕ್ಕೆ ಆರಂಭವಾಗಲಿದೆ.

2 / 15
ಈ ಬಾರಿ ಕಾದಾಟಕ್ಕೆ ಈಗಾಗಲೇ ಬಹುತೇಕ ತಂಡಗಳು ತಮ್ಮ ನಾಯಕರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಪ್ರತಿ ತಂಡಗಳ ನಾಯಕರುಗಳ ಹೆಸರು ಹೀಗಿದೆ....

ಈ ಬಾರಿ ಕಾದಾಟಕ್ಕೆ ಈಗಾಗಲೇ ಬಹುತೇಕ ತಂಡಗಳು ತಮ್ಮ ನಾಯಕರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಪ್ರತಿ ತಂಡಗಳ ನಾಯಕರುಗಳ ಹೆಸರು ಹೀಗಿದೆ....

3 / 15
#1 ಬೆಂಗಾಲ್ ವಾರಿಯರ್ಸ್: ಮಣಿಂದರ್ ಸಿಂಗ್

#1 ಬೆಂಗಾಲ್ ವಾರಿಯರ್ಸ್: ಮಣಿಂದರ್ ಸಿಂಗ್

4 / 15
#2 ದಬಾಂಗ್ ದೆಹಲಿ:  ಜೋಗಿಂದರ್ ನರ್ವಾಲ್

#2 ದಬಾಂಗ್ ದೆಹಲಿ: ಜೋಗಿಂದರ್ ನರ್ವಾಲ್

5 / 15
#3 ಯುಪಿ ಯೋಧಾ: ನಿತೇಶ್ ಕುಮಾರ್

#3 ಯುಪಿ ಯೋಧಾ: ನಿತೇಶ್ ಕುಮಾರ್

6 / 15
#4 ಯು ಮುಂಬಾ: ಫಾಝೆಲ್ ಅತ್ರಾಚಲಿ

#4 ಯು ಮುಂಬಾ: ಫಾಝೆಲ್ ಅತ್ರಾಚಲಿ

7 / 15
#5 ಹರಿಯಾಣ ಸ್ಟೀಲರ್ಸ್: ಇನ್ನೂ ನಾಯಕನ ಘೋಷಿಸಿಲ್ಲ

#5 ಹರಿಯಾಣ ಸ್ಟೀಲರ್ಸ್: ಇನ್ನೂ ನಾಯಕನ ಘೋಷಿಸಿಲ್ಲ

8 / 15
#6 ಬೆಂಗಳೂರು ಬುಲ್ಸ್:  ಪವನ್ ಕುಮಾರ್ ಶೆಹ್ರಾವತ್

#6 ಬೆಂಗಳೂರು ಬುಲ್ಸ್: ಪವನ್ ಕುಮಾರ್ ಶೆಹ್ರಾವತ್

9 / 15
#7 ಜೈಪುರ ಪಿಂಕ್ ಪ್ಯಾಂಥರ್ಸ್: ದೀಪಕ್ ಹೂಡಾ

#7 ಜೈಪುರ ಪಿಂಕ್ ಪ್ಯಾಂಥರ್ಸ್: ದೀಪಕ್ ಹೂಡಾ

10 / 15
#8 ಪಾಟ್ನಾ ಪೈರೇಟ್ಸ್ : ಪ್ರಶಾಂತ್ ಕುಮಾರ್ ರೈ

#8 ಪಾಟ್ನಾ ಪೈರೇಟ್ಸ್ : ಪ್ರಶಾಂತ್ ಕುಮಾರ್ ರೈ

11 / 15
#9 ಗುಜರಾತ್ ಜೈಂಟ್ಸ್ : ಸುನಿಲ್ ಕುಮಾರ್

#9 ಗುಜರಾತ್ ಜೈಂಟ್ಸ್ : ಸುನಿಲ್ ಕುಮಾರ್

12 / 15
#10 ಪುಣೇರಿ ಪಲ್ಟನ್: ನಿತಿನ್ ತೋಮರ್

#10 ಪುಣೇರಿ ಪಲ್ಟನ್: ನಿತಿನ್ ತೋಮರ್

13 / 15
#11 ತೆಲುಗು ಟೈಟಾನ್ಸ್: ರೋಹಿತ್ ಕುಮಾರ್

#11 ತೆಲುಗು ಟೈಟಾನ್ಸ್: ರೋಹಿತ್ ಕುಮಾರ್

14 / 15
#12 ತಮಿಳು ತಲೈವಾಸ್: ಸುರ್ಜೀತ್ ಸಿಂಗ್

#12 ತಮಿಳು ತಲೈವಾಸ್: ಸುರ್ಜೀತ್ ಸಿಂಗ್

15 / 15

Published On - 10:32 pm, Thu, 16 December 21

ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್