AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PKL 8: ಪ್ರೋ ಕಬಡ್ಡಿ ಲೀಗ್ ತಂಡಗಳ ನಾಯಕರುಗಳ ಪಟ್ಟಿ ಹೀಗಿದೆ

Pro Kabaddi League Season 8: ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on:Dec 16, 2021 | 10:45 PM

Share
ಕಬಡ್ಡಿ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಪ್ರೋ ಕಬಡ್ಡಿ ಲೀಗ್ (Pro Kabaddi League Season 8 ) ಸೀಸನ್ 8ಗೆ ದಿನಗಣನೆ ಶುರುವಾಗಿದೆ.

ಕಬಡ್ಡಿ ಅಂಗಳದ ಮದಗಜಗಳ ಕಾಳಗ ಎಂದೇ ಬಿಂಬಿತವಾಗಿರುವ ಪ್ರೋ ಕಬಡ್ಡಿ ಲೀಗ್ (Pro Kabaddi League Season 8 ) ಸೀಸನ್ 8ಗೆ ದಿನಗಣನೆ ಶುರುವಾಗಿದೆ.

1 / 15
ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಇನ್ನು ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಸಂಜೆ 7:30 ಕ್ಕೆ ಶುರುವಾದರೆ, ಎರಡನೇ ಪಂದ್ಯವು ರಾತ್ರಿ 8:30 ಕ್ಕೆ ಪ್ರಾರಂಭವಾಗುತ್ತದೆ. ಇನ್ನು ಕೊನೆಯ ಪಂದ್ಯವು ರಾತ್ರಿ 9:30 ಕ್ಕೆ ಆರಂಭವಾಗಲಿದೆ.

ಡಿಸೆಂಬರ್ 22 ರಿಂದ ಶುರುವಾಗಲಿರುವ 8ನೇ ಸೀಸನ್​ನ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಹಾಗೂ ಯು ಮುಂಬಾ ಮುಖಾಮುಖಿಯಾಗಲಿದೆ. ಇನ್ನು ಪ್ರತಿದಿನ ಮೂರು ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯವು ಸಂಜೆ 7:30 ಕ್ಕೆ ಶುರುವಾದರೆ, ಎರಡನೇ ಪಂದ್ಯವು ರಾತ್ರಿ 8:30 ಕ್ಕೆ ಪ್ರಾರಂಭವಾಗುತ್ತದೆ. ಇನ್ನು ಕೊನೆಯ ಪಂದ್ಯವು ರಾತ್ರಿ 9:30 ಕ್ಕೆ ಆರಂಭವಾಗಲಿದೆ.

2 / 15
ಈ ಬಾರಿ ಕಾದಾಟಕ್ಕೆ ಈಗಾಗಲೇ ಬಹುತೇಕ ತಂಡಗಳು ತಮ್ಮ ನಾಯಕರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಪ್ರತಿ ತಂಡಗಳ ನಾಯಕರುಗಳ ಹೆಸರು ಹೀಗಿದೆ....

ಈ ಬಾರಿ ಕಾದಾಟಕ್ಕೆ ಈಗಾಗಲೇ ಬಹುತೇಕ ತಂಡಗಳು ತಮ್ಮ ನಾಯಕರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಂತೆ ಪ್ರತಿ ತಂಡಗಳ ನಾಯಕರುಗಳ ಹೆಸರು ಹೀಗಿದೆ....

3 / 15
#1 ಬೆಂಗಾಲ್ ವಾರಿಯರ್ಸ್: ಮಣಿಂದರ್ ಸಿಂಗ್

#1 ಬೆಂಗಾಲ್ ವಾರಿಯರ್ಸ್: ಮಣಿಂದರ್ ಸಿಂಗ್

4 / 15
#2 ದಬಾಂಗ್ ದೆಹಲಿ:  ಜೋಗಿಂದರ್ ನರ್ವಾಲ್

#2 ದಬಾಂಗ್ ದೆಹಲಿ: ಜೋಗಿಂದರ್ ನರ್ವಾಲ್

5 / 15
#3 ಯುಪಿ ಯೋಧಾ: ನಿತೇಶ್ ಕುಮಾರ್

#3 ಯುಪಿ ಯೋಧಾ: ನಿತೇಶ್ ಕುಮಾರ್

6 / 15
#4 ಯು ಮುಂಬಾ: ಫಾಝೆಲ್ ಅತ್ರಾಚಲಿ

#4 ಯು ಮುಂಬಾ: ಫಾಝೆಲ್ ಅತ್ರಾಚಲಿ

7 / 15
#5 ಹರಿಯಾಣ ಸ್ಟೀಲರ್ಸ್: ಇನ್ನೂ ನಾಯಕನ ಘೋಷಿಸಿಲ್ಲ

#5 ಹರಿಯಾಣ ಸ್ಟೀಲರ್ಸ್: ಇನ್ನೂ ನಾಯಕನ ಘೋಷಿಸಿಲ್ಲ

8 / 15
#6 ಬೆಂಗಳೂರು ಬುಲ್ಸ್:  ಪವನ್ ಕುಮಾರ್ ಶೆಹ್ರಾವತ್

#6 ಬೆಂಗಳೂರು ಬುಲ್ಸ್: ಪವನ್ ಕುಮಾರ್ ಶೆಹ್ರಾವತ್

9 / 15
#7 ಜೈಪುರ ಪಿಂಕ್ ಪ್ಯಾಂಥರ್ಸ್: ದೀಪಕ್ ಹೂಡಾ

#7 ಜೈಪುರ ಪಿಂಕ್ ಪ್ಯಾಂಥರ್ಸ್: ದೀಪಕ್ ಹೂಡಾ

10 / 15
#8 ಪಾಟ್ನಾ ಪೈರೇಟ್ಸ್ : ಪ್ರಶಾಂತ್ ಕುಮಾರ್ ರೈ

#8 ಪಾಟ್ನಾ ಪೈರೇಟ್ಸ್ : ಪ್ರಶಾಂತ್ ಕುಮಾರ್ ರೈ

11 / 15
#9 ಗುಜರಾತ್ ಜೈಂಟ್ಸ್ : ಸುನಿಲ್ ಕುಮಾರ್

#9 ಗುಜರಾತ್ ಜೈಂಟ್ಸ್ : ಸುನಿಲ್ ಕುಮಾರ್

12 / 15
#10 ಪುಣೇರಿ ಪಲ್ಟನ್: ನಿತಿನ್ ತೋಮರ್

#10 ಪುಣೇರಿ ಪಲ್ಟನ್: ನಿತಿನ್ ತೋಮರ್

13 / 15
#11 ತೆಲುಗು ಟೈಟಾನ್ಸ್: ರೋಹಿತ್ ಕುಮಾರ್

#11 ತೆಲುಗು ಟೈಟಾನ್ಸ್: ರೋಹಿತ್ ಕುಮಾರ್

14 / 15
#12 ತಮಿಳು ತಲೈವಾಸ್: ಸುರ್ಜೀತ್ ಸಿಂಗ್

#12 ತಮಿಳು ತಲೈವಾಸ್: ಸುರ್ಜೀತ್ ಸಿಂಗ್

15 / 15

Published On - 10:32 pm, Thu, 16 December 21

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ