AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್ ಕಿತ್ತೆಸೆದ ಕನ್ನಡ ಪರ ಸಂಘಟನೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್​ಗೆ ಕನ್ನಡ ಪರ ಸಂಘಟನೆಗಳು ಮಸಿ ಬಳಿದು ಕಿತ್ತೆಸೆದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Rakesh Nayak Manchi
|

Updated on: May 19, 2023 | 8:55 PM

Share
Pro-Kannada organisation removes English poster wishing Siddaramaiah in freedom park Bangalore

ಸಿದ್ದರಾಮಯ್ಯ ಅವರು ನಾಳೆ (ಮೇ 20) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಬ್ಯಾನರ್​ಗಳನ್ನು ಹಾಕಿ ಶುಭಕೋರಲಾಗುತ್ತಿದೆ.

1 / 6
Pro-Kannada organisation removes English poster wishing Siddaramaiah in freedom park Bangalore

ಕೆಲವೆಡೆ ಸಿದ್ದರಾಮಯ್ಯಗೆ ಶುಭಕೋರುವ ಪೋಸ್ಟರ್​ಗಳನ್ನು ಇಂಗ್ಲಿಷ್​ನಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂಗ್ಲಿಷ್ ಪೋಸ್ಟರ್​ಗೆ ಮಸಿ ಬಳಿದು ಕಿತ್ತೆಸೆದಿದ್ದಾರೆ.

2 / 6
Pro-Kannada organisation removes English poster wishing Siddaramaiah in freedom park Bangalore

ಯುವ ಕಾಂಗ್ರೆಸ್​ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಫ್ರೀಡಂಪಾರ್ಕ್​ನಲ್ಲಿ​ ಹಾಕಿದ್ದ ಪೋಸ್ಟರ್​ಗೆ ಮಸಿ ಬಳಿದ ಕಾರ್ಯಕರ್ತರು ಕನ್ನಡ ಬಳಸಿ ಎಂದು ಪೋಸ್ಟರ್​ನಲ್ಲಿ ಬರೆದು ನಂತರ ಹರಿದು ಹಾಕಿದ್ದಾರೆ.

3 / 6
Pro-Kannada organisation removes English poster wishing Siddaramaiah in freedom park Bangalore

ಒಟ್ಟು ಎರಡು ಕಡೆಗಳಲ್ಲಿ ನಲಪಾಡ್ ಅವರು ಇಂಗ್ಲಿಷ್​ನಲ್ಲಿ ಶುಭಕೋರುವ ಪೋಸ್ಟರ್​ಗಳನ್ನು ಹಾಕಿದ್ದರು.

4 / 6
Pro-Kannada organisation removes English poster wishing Siddaramaiah in freedom park Bangalore

ಈ ಎರಡು ಪೋಸ್ಟರ್​ಗಳಿಗೂ ಮಸಿ ಬಳಿದು ನಂತರ ಕಿತ್ತೆಸೆಯಲಾಗಿದೆ.

5 / 6
Pro-Kannada organisation removes English poster wishing Siddaramaiah in freedom park Bangalore

ಪೋಸ್ಟರ್​​ನಲ್ಲಿ ಕನ್ನಡ ಬಳಸದ ಹಿನ್ನೆಲೆ ಕನ್ನಡಾಭಿಮಾನಿಗಳು ಪೋಸ್ಟರ್​ಗೆ ಮಸಿ ಬಳಿದು ಹರಿದು ಹಾಕಿದ್ದಾರೆ.

6 / 6
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ