AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್ ಕಿತ್ತೆಸೆದ ಕನ್ನಡ ಪರ ಸಂಘಟನೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್​ಗೆ ಕನ್ನಡ ಪರ ಸಂಘಟನೆಗಳು ಮಸಿ ಬಳಿದು ಕಿತ್ತೆಸೆದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Rakesh Nayak Manchi
|

Updated on: May 19, 2023 | 8:55 PM

Share
Pro-Kannada organisation removes English poster wishing Siddaramaiah in freedom park Bangalore

ಸಿದ್ದರಾಮಯ್ಯ ಅವರು ನಾಳೆ (ಮೇ 20) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಬ್ಯಾನರ್​ಗಳನ್ನು ಹಾಕಿ ಶುಭಕೋರಲಾಗುತ್ತಿದೆ.

1 / 6
Pro-Kannada organisation removes English poster wishing Siddaramaiah in freedom park Bangalore

ಕೆಲವೆಡೆ ಸಿದ್ದರಾಮಯ್ಯಗೆ ಶುಭಕೋರುವ ಪೋಸ್ಟರ್​ಗಳನ್ನು ಇಂಗ್ಲಿಷ್​ನಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂಗ್ಲಿಷ್ ಪೋಸ್ಟರ್​ಗೆ ಮಸಿ ಬಳಿದು ಕಿತ್ತೆಸೆದಿದ್ದಾರೆ.

2 / 6
Pro-Kannada organisation removes English poster wishing Siddaramaiah in freedom park Bangalore

ಯುವ ಕಾಂಗ್ರೆಸ್​ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಫ್ರೀಡಂಪಾರ್ಕ್​ನಲ್ಲಿ​ ಹಾಕಿದ್ದ ಪೋಸ್ಟರ್​ಗೆ ಮಸಿ ಬಳಿದ ಕಾರ್ಯಕರ್ತರು ಕನ್ನಡ ಬಳಸಿ ಎಂದು ಪೋಸ್ಟರ್​ನಲ್ಲಿ ಬರೆದು ನಂತರ ಹರಿದು ಹಾಕಿದ್ದಾರೆ.

3 / 6
Pro-Kannada organisation removes English poster wishing Siddaramaiah in freedom park Bangalore

ಒಟ್ಟು ಎರಡು ಕಡೆಗಳಲ್ಲಿ ನಲಪಾಡ್ ಅವರು ಇಂಗ್ಲಿಷ್​ನಲ್ಲಿ ಶುಭಕೋರುವ ಪೋಸ್ಟರ್​ಗಳನ್ನು ಹಾಕಿದ್ದರು.

4 / 6
Pro-Kannada organisation removes English poster wishing Siddaramaiah in freedom park Bangalore

ಈ ಎರಡು ಪೋಸ್ಟರ್​ಗಳಿಗೂ ಮಸಿ ಬಳಿದು ನಂತರ ಕಿತ್ತೆಸೆಯಲಾಗಿದೆ.

5 / 6
Pro-Kannada organisation removes English poster wishing Siddaramaiah in freedom park Bangalore

ಪೋಸ್ಟರ್​​ನಲ್ಲಿ ಕನ್ನಡ ಬಳಸದ ಹಿನ್ನೆಲೆ ಕನ್ನಡಾಭಿಮಾನಿಗಳು ಪೋಸ್ಟರ್​ಗೆ ಮಸಿ ಬಳಿದು ಹರಿದು ಹಾಕಿದ್ದಾರೆ.

6 / 6
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!