AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್ ಕಿತ್ತೆಸೆದ ಕನ್ನಡ ಪರ ಸಂಘಟನೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್​ಗೆ ಕನ್ನಡ ಪರ ಸಂಘಟನೆಗಳು ಮಸಿ ಬಳಿದು ಕಿತ್ತೆಸೆದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Rakesh Nayak Manchi
|

Updated on: May 19, 2023 | 8:55 PM

Share
Pro-Kannada organisation removes English poster wishing Siddaramaiah in freedom park Bangalore

ಸಿದ್ದರಾಮಯ್ಯ ಅವರು ನಾಳೆ (ಮೇ 20) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಬ್ಯಾನರ್​ಗಳನ್ನು ಹಾಕಿ ಶುಭಕೋರಲಾಗುತ್ತಿದೆ.

1 / 6
Pro-Kannada organisation removes English poster wishing Siddaramaiah in freedom park Bangalore

ಕೆಲವೆಡೆ ಸಿದ್ದರಾಮಯ್ಯಗೆ ಶುಭಕೋರುವ ಪೋಸ್ಟರ್​ಗಳನ್ನು ಇಂಗ್ಲಿಷ್​ನಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂಗ್ಲಿಷ್ ಪೋಸ್ಟರ್​ಗೆ ಮಸಿ ಬಳಿದು ಕಿತ್ತೆಸೆದಿದ್ದಾರೆ.

2 / 6
Pro-Kannada organisation removes English poster wishing Siddaramaiah in freedom park Bangalore

ಯುವ ಕಾಂಗ್ರೆಸ್​ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಫ್ರೀಡಂಪಾರ್ಕ್​ನಲ್ಲಿ​ ಹಾಕಿದ್ದ ಪೋಸ್ಟರ್​ಗೆ ಮಸಿ ಬಳಿದ ಕಾರ್ಯಕರ್ತರು ಕನ್ನಡ ಬಳಸಿ ಎಂದು ಪೋಸ್ಟರ್​ನಲ್ಲಿ ಬರೆದು ನಂತರ ಹರಿದು ಹಾಕಿದ್ದಾರೆ.

3 / 6
Pro-Kannada organisation removes English poster wishing Siddaramaiah in freedom park Bangalore

ಒಟ್ಟು ಎರಡು ಕಡೆಗಳಲ್ಲಿ ನಲಪಾಡ್ ಅವರು ಇಂಗ್ಲಿಷ್​ನಲ್ಲಿ ಶುಭಕೋರುವ ಪೋಸ್ಟರ್​ಗಳನ್ನು ಹಾಕಿದ್ದರು.

4 / 6
Pro-Kannada organisation removes English poster wishing Siddaramaiah in freedom park Bangalore

ಈ ಎರಡು ಪೋಸ್ಟರ್​ಗಳಿಗೂ ಮಸಿ ಬಳಿದು ನಂತರ ಕಿತ್ತೆಸೆಯಲಾಗಿದೆ.

5 / 6
Pro-Kannada organisation removes English poster wishing Siddaramaiah in freedom park Bangalore

ಪೋಸ್ಟರ್​​ನಲ್ಲಿ ಕನ್ನಡ ಬಳಸದ ಹಿನ್ನೆಲೆ ಕನ್ನಡಾಭಿಮಾನಿಗಳು ಪೋಸ್ಟರ್​ಗೆ ಮಸಿ ಬಳಿದು ಹರಿದು ಹಾಕಿದ್ದಾರೆ.

6 / 6
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​​ ಕಿತ್ತಾಟದಲ್ಲಿ ಅಮಾಯಕ ಕಾರ್ಯಕರ್ತ ಬಲಿ, ಹೆಗಲು ಕೊಟ್ಟ ಶಾಸಕರು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು