AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್ ಕಿತ್ತೆಸೆದ ಕನ್ನಡ ಪರ ಸಂಘಟನೆ

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಸಿದ್ದರಾಮಯ್ಯ ಅವರಿಗೆ ಶುಭಕೋರುವ ಇಂಗ್ಲಿಷ್ ಪೋಸ್ಟರ್​ಗೆ ಕನ್ನಡ ಪರ ಸಂಘಟನೆಗಳು ಮಸಿ ಬಳಿದು ಕಿತ್ತೆಸೆದಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Rakesh Nayak Manchi
|

Updated on: May 19, 2023 | 8:55 PM

Pro-Kannada organisation removes English poster wishing Siddaramaiah in freedom park Bangalore

ಸಿದ್ದರಾಮಯ್ಯ ಅವರು ನಾಳೆ (ಮೇ 20) ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಇದಕ್ಕಾಗಿ ಬೆಂಗಳೂರಿನ ವಿವಿಧ ಕಡೆಗಳಲ್ಲಿ ಬ್ಯಾನರ್​ಗಳನ್ನು ಹಾಕಿ ಶುಭಕೋರಲಾಗುತ್ತಿದೆ.

1 / 6
Pro-Kannada organisation removes English poster wishing Siddaramaiah in freedom park Bangalore

ಕೆಲವೆಡೆ ಸಿದ್ದರಾಮಯ್ಯಗೆ ಶುಭಕೋರುವ ಪೋಸ್ಟರ್​ಗಳನ್ನು ಇಂಗ್ಲಿಷ್​ನಲ್ಲಿ ಹಾಕಲಾಗಿತ್ತು. ಇದನ್ನು ನೋಡಿದ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂಗ್ಲಿಷ್ ಪೋಸ್ಟರ್​ಗೆ ಮಸಿ ಬಳಿದು ಕಿತ್ತೆಸೆದಿದ್ದಾರೆ.

2 / 6
Pro-Kannada organisation removes English poster wishing Siddaramaiah in freedom park Bangalore

ಯುವ ಕಾಂಗ್ರೆಸ್​ ಘಟಕದ ರಾಜ್ಯಾಧ್ಯಕ್ಷ ಮೊಹಮ್ಮದ್ ನಲಪಾಡ್ ಅವರು ಫ್ರೀಡಂಪಾರ್ಕ್​ನಲ್ಲಿ​ ಹಾಕಿದ್ದ ಪೋಸ್ಟರ್​ಗೆ ಮಸಿ ಬಳಿದ ಕಾರ್ಯಕರ್ತರು ಕನ್ನಡ ಬಳಸಿ ಎಂದು ಪೋಸ್ಟರ್​ನಲ್ಲಿ ಬರೆದು ನಂತರ ಹರಿದು ಹಾಕಿದ್ದಾರೆ.

3 / 6
Pro-Kannada organisation removes English poster wishing Siddaramaiah in freedom park Bangalore

ಒಟ್ಟು ಎರಡು ಕಡೆಗಳಲ್ಲಿ ನಲಪಾಡ್ ಅವರು ಇಂಗ್ಲಿಷ್​ನಲ್ಲಿ ಶುಭಕೋರುವ ಪೋಸ್ಟರ್​ಗಳನ್ನು ಹಾಕಿದ್ದರು.

4 / 6
Pro-Kannada organisation removes English poster wishing Siddaramaiah in freedom park Bangalore

ಈ ಎರಡು ಪೋಸ್ಟರ್​ಗಳಿಗೂ ಮಸಿ ಬಳಿದು ನಂತರ ಕಿತ್ತೆಸೆಯಲಾಗಿದೆ.

5 / 6
Pro-Kannada organisation removes English poster wishing Siddaramaiah in freedom park Bangalore

ಪೋಸ್ಟರ್​​ನಲ್ಲಿ ಕನ್ನಡ ಬಳಸದ ಹಿನ್ನೆಲೆ ಕನ್ನಡಾಭಿಮಾನಿಗಳು ಪೋಸ್ಟರ್​ಗೆ ಮಸಿ ಬಳಿದು ಹರಿದು ಹಾಕಿದ್ದಾರೆ.

6 / 6
Follow us
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ವಿಧಾನಸೌಧದ ಗೇಟ್ ಹತ್ತಿ ಆರ್​ಸಿಬಿ ಅಭಿಮಾನಿಗಳ ಹುಚ್ಚಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಕಟ್ಟಡ ಮತ್ತು ಮರಗಳನ್ನೂ ಹತ್ತಿ ಕೂತಿರುವ ಅಭಿಮಾನಿಗಳು, ಪೊಲೀಸರಿಗೆ ಪರದಾಟ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನೂಕುನುಗ್ಗಲು; ಕಾಲು ಮುರಿದುಕೊಂಡ ಯುವಕ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ನಿನ್ನೆ ಗಲಾಟೆಗಳಿಗೆ ಅವಕಾಶ ನೀಡದ ಬೆಂಗಳೂರು ಜನಕ್ಕೆ ಧನ್ಯವಾದ: ದಯಾನಂದ
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ಕೊಹ್ಲಿ ಆ್ಯಂಡ್​ ಟೀಂಗೆ ಕನ್ನಡ ಧ್ವಜ ನೀಡಿ ಸ್ವಾಗತಿಸಿದ ಡಿಕೆ ಶಿವಕುಮಾರ್
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
ವಿಶ್ವದ ಅತಿದೊಡ್ಡ ರೈಲ್ವೆ ಸೇತುವೆಯಾದ ಚೆನಾಬ್ ಕುರಿತ ಅಚ್ಚರಿಯ ಸಂಗತಿಗಳಿವು
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ವಿಧಾನ ಸೌಧದಲ್ಲಿ ಸತ್ಕಾರದ ನಂತರ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಸಾಯಂಕಾಲ 6 ಗಂಟೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಟಗಾರರ ವಿಕ್ಟರಿ ಪರೇಡ್
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ