AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಫೈಬರ್ ದೇಹದಲ್ಲಿ ಕೊರತೆಯಾದರೆ ಉಂಟಾಗುವ ಸಮಸ್ಯೆಗಳು

ಆರೋಗ್ಯ ಸಲಹೆಗಳು: ಒಬ್ಬ ವ್ಯಕ್ತಿಯ ಸಂಪೂರ್ಣ ಆರೋಗ್ಯಕ್ಕಾಗಿ ಎಲ್ಲಾ ರೀತಿಯ ಪೋಷಕಾಂಶಗಳು ಅವಶ್ಯಕವಾಗಿವೆ. ಈ ಪೈಕಿ ಒಂದೇ ಒಂದು ಪೋಷಕಾಂಶ ದೇಹದಲ್ಲಿ ಕೊರತೆಯಾದರೆ ಅಪೌಷ್ಟಿಕತೆಯ ಸಮಸ್ಯೆ ತಲೆದೋರುತ್ತದೆ. ಹಾಗಿದ್ದರೆ ಫೈಬರ್ ಕೊರತೆ ಉಂಟಾದರೆ ಆಗುವ ಸಮಸ್ಯೆಗಳೇನು ಎಂಬುದನ್ನು ತಿಳಿಯೋಣ.

TV9 Web
| Edited By: |

Updated on:Jul 31, 2023 | 10:48 AM

Share
Problems arising out of lack of fiber which is maintaining health

ಫೈಬರ್ ದೇಹಕ್ಕೆ ಅಗತ್ಯವಿರುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಈ ಫೈಬರ್ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ದೇಹದಲ್ಲಿ ಫೈಬರ್ ಕೊರತೆಯಾದರೆ ನೀವು ಕೆಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಫೈಬರ್ ಕೊರತೆಯಾಗಿದೆ ಎಂಬುದನ್ನು ತಿಳಿಯುವುದು ಹೇಗೆ? ಇಲ್ಲಿವೆ ನೋಡಿ ರೋಗಲಕ್ಷಣಗಳು.

1 / 6
Problems arising out of lack of fiber which is maintaining health

ಮಲಬದ್ಧತೆ: ದೇಹದಲ್ಲಿ ಫೈಬರ್ ಕೊರತೆಯಿದ್ದರೆ ಮಲಬದ್ಧತೆ ಉಂಟಾಗುತ್ತದೆ. ಈ ಲಕ್ಷಣ ನಿಮ್ಮಲ್ಲಿ ಕಾಣಿಸಿಕೊಂಡರೆ ತಕ್ಷಣ ನಾರಿನಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಬೇಕು. ಇಲ್ಲದಿದ್ದರೆ ದೇಹದ ತ್ಯಾಜ್ಯಗಳು ದೇಹದ ಭಾಗಗಳನ್ನು ತಲುಪಿ ಅನಾರೋಗ್ಯಕ್ಕೆ ಕಾರಣವಾಗಹುದು.

2 / 6
Problems arising out of lack of fiber which is maintaining health

ಅಧಿಕ ತೂಕ: ದೇಹದ ಭಾಗಗಳಲ್ಲಿ ಕೊಬ್ಬಿನ ಶೇಖರಣೆ ಮತ್ತು ತೂಕ ಹೆಚ್ಚಾಗುತ್ತಿದೆ ಎಂದು ನೀವು ಭಾವಿಸಿದರೆ, ನಿಮ್ಮ ದೇಹದಲ್ಲಿ ಫೈಬರ್ ಕೊರತೆಯಿದೆ ಎಂದರ್ಥ. ನಾರಿನಂಶವಿರುವ ಆಹಾರಗಳನ್ನು ತೆಗೆದುಕೊಳ್ಳದಿದ್ದರೆ ಬೊಜ್ಜು ಸಮಸ್ಯೆ ಕಾಡುತ್ತದೆ.

3 / 6
Problems arising out of lack of fiber which is maintaining health

ಆಯಾಸ: ಕೆಲಸದ ಅಲ್ಪ ಸಮಯದಲ್ಲಿ ನಿಮ್ಮ ದೇಹ ದಣಿಯುತ್ತಿದ್ದರೆ ಅದಕ್ಕೆ ಫೈಬರ್ ಅಂಶ ಕೊರತೆಯೇ ಕಾರಣ.

4 / 6
Problems arising out of lack of fiber which is maintaining health

ರಕ್ತದಲ್ಲಿನ ಸಕ್ಕರೆ ಮಟ್ಟ: ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಏರುತ್ತಿದ್ದರೆ, ಅದಕ್ಕೆ ಕಾರಣವಾದ ಅಂಗಳಲ್ಲಿ ನಾರಿನ ಕೊರತೆಯೂ ಒಂದು.

5 / 6
Problems arising out of lack of fiber which is maintaining health

ಅದಾಗ್ಯೂ, ಫೈಬರ್ ಕೊರತೆಯನ್ನು ಹೋಗಲಾಡಿಸಲು ಬಾದಾಮಿ, ಚಿಯಾ ಬೀಜಗಳು, ಪೇರಳೆ, ಹಸಿರು ಬಟಾಣಿ, ಬಾಳೆಹಣ್ಣು, ಕ್ಯಾರೆಟ್, ದಾಳಿಂಬೆ, ಸಿಹಿ ಗೆಣಸು, ಸೇಬು, ಅಂಜೂರ, ಬಿಳಿಬದನೆ, ಈರುಳ್ಳಿ, ಪಪ್ಪಾಯಿಯಂತಹ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು. ಆರೋಗ್ಯ ಸಮಸ್ಯೆ ಅನುಭವಿಸುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

6 / 6

Published On - 6:03 am, Mon, 31 July 23

TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ