AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾಪಾಡುವ ಫೈಬರ್ ದೇಹದಲ್ಲಿ ಕೊರತೆಯಾದರೆ ಉಂಟಾಗುವ ಸಮಸ್ಯೆಗಳು

ಆರೋಗ್ಯ ಸಲಹೆಗಳು: ಒಬ್ಬ ವ್ಯಕ್ತಿಯ ಸಂಪೂರ್ಣ ಆರೋಗ್ಯಕ್ಕಾಗಿ ಎಲ್ಲಾ ರೀತಿಯ ಪೋಷಕಾಂಶಗಳು ಅವಶ್ಯಕವಾಗಿವೆ. ಈ ಪೈಕಿ ಒಂದೇ ಒಂದು ಪೋಷಕಾಂಶ ದೇಹದಲ್ಲಿ ಕೊರತೆಯಾದರೆ ಅಪೌಷ್ಟಿಕತೆಯ ಸಮಸ್ಯೆ ತಲೆದೋರುತ್ತದೆ. ಹಾಗಿದ್ದರೆ ಫೈಬರ್ ಕೊರತೆ ಉಂಟಾದರೆ ಆಗುವ ಸಮಸ್ಯೆಗಳೇನು ಎಂಬುದನ್ನು ತಿಳಿಯೋಣ.

TV9 Web
| Updated By: Digi Tech Desk|

Updated on:Jul 31, 2023 | 10:48 AM

Share
Problems arising out of lack of fiber which is maintaining health

ಫೈಬರ್ ದೇಹಕ್ಕೆ ಅಗತ್ಯವಿರುವ ಪ್ರಮುಖ ಪೋಷಕಾಂಶಗಳಲ್ಲಿ ಒಂದಾಗಿದೆ. ಈ ಫೈಬರ್ ನಿಮ್ಮ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಅಲ್ಲದೆ, ದೇಹದಲ್ಲಿ ಫೈಬರ್ ಕೊರತೆಯಾದರೆ ನೀವು ಕೆಲವು ರೀತಿಯ ಆರೋಗ್ಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಫೈಬರ್ ಕೊರತೆಯಾಗಿದೆ ಎಂಬುದನ್ನು ತಿಳಿಯುವುದು ಹೇಗೆ? ಇಲ್ಲಿವೆ ನೋಡಿ ರೋಗಲಕ್ಷಣಗಳು.

1 / 6
Problems arising out of lack of fiber which is maintaining health

ಮಲಬದ್ಧತೆ: ದೇಹದಲ್ಲಿ ಫೈಬರ್ ಕೊರತೆಯಿದ್ದರೆ ಮಲಬದ್ಧತೆ ಉಂಟಾಗುತ್ತದೆ. ಈ ಲಕ್ಷಣ ನಿಮ್ಮಲ್ಲಿ ಕಾಣಿಸಿಕೊಂಡರೆ ತಕ್ಷಣ ನಾರಿನಂಶ ಹೆಚ್ಚಿರುವ ಆಹಾರಗಳನ್ನು ಸೇವಿಸಬೇಕು. ಇಲ್ಲದಿದ್ದರೆ ದೇಹದ ತ್ಯಾಜ್ಯಗಳು ದೇಹದ ಭಾಗಗಳನ್ನು ತಲುಪಿ ಅನಾರೋಗ್ಯಕ್ಕೆ ಕಾರಣವಾಗಹುದು.

2 / 6
Problems arising out of lack of fiber which is maintaining health

ಅಧಿಕ ತೂಕ: ದೇಹದ ಭಾಗಗಳಲ್ಲಿ ಕೊಬ್ಬಿನ ಶೇಖರಣೆ ಮತ್ತು ತೂಕ ಹೆಚ್ಚಾಗುತ್ತಿದೆ ಎಂದು ನೀವು ಭಾವಿಸಿದರೆ, ನಿಮ್ಮ ದೇಹದಲ್ಲಿ ಫೈಬರ್ ಕೊರತೆಯಿದೆ ಎಂದರ್ಥ. ನಾರಿನಂಶವಿರುವ ಆಹಾರಗಳನ್ನು ತೆಗೆದುಕೊಳ್ಳದಿದ್ದರೆ ಬೊಜ್ಜು ಸಮಸ್ಯೆ ಕಾಡುತ್ತದೆ.

3 / 6
Problems arising out of lack of fiber which is maintaining health

ಆಯಾಸ: ಕೆಲಸದ ಅಲ್ಪ ಸಮಯದಲ್ಲಿ ನಿಮ್ಮ ದೇಹ ದಣಿಯುತ್ತಿದ್ದರೆ ಅದಕ್ಕೆ ಫೈಬರ್ ಅಂಶ ಕೊರತೆಯೇ ಕಾರಣ.

4 / 6
Problems arising out of lack of fiber which is maintaining health

ರಕ್ತದಲ್ಲಿನ ಸಕ್ಕರೆ ಮಟ್ಟ: ನಿಮ್ಮ ರಕ್ತದಲ್ಲಿನ ಸಕ್ಕರೆಯ ಮಟ್ಟವು ಏರುತ್ತಿದ್ದರೆ, ಅದಕ್ಕೆ ಕಾರಣವಾದ ಅಂಗಳಲ್ಲಿ ನಾರಿನ ಕೊರತೆಯೂ ಒಂದು.

5 / 6
Problems arising out of lack of fiber which is maintaining health

ಅದಾಗ್ಯೂ, ಫೈಬರ್ ಕೊರತೆಯನ್ನು ಹೋಗಲಾಡಿಸಲು ಬಾದಾಮಿ, ಚಿಯಾ ಬೀಜಗಳು, ಪೇರಳೆ, ಹಸಿರು ಬಟಾಣಿ, ಬಾಳೆಹಣ್ಣು, ಕ್ಯಾರೆಟ್, ದಾಳಿಂಬೆ, ಸಿಹಿ ಗೆಣಸು, ಸೇಬು, ಅಂಜೂರ, ಬಿಳಿಬದನೆ, ಈರುಳ್ಳಿ, ಪಪ್ಪಾಯಿಯಂತಹ ಆಹಾರವನ್ನು ನಿಯಮಿತವಾಗಿ ಸೇವಿಸಬೇಕು. ಆರೋಗ್ಯ ಸಮಸ್ಯೆ ಅನುಭವಿಸುತ್ತಿದ್ದರೆ ವೈದ್ಯರನ್ನು ಸಂಪರ್ಕಿಸುವುದನ್ನು ಮರೆಯಬೇಡಿ.

6 / 6

Published On - 6:03 am, Mon, 31 July 23

ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
W,W,W: ಟೆಸ್ಟ್​ನಲ್ಲಿ ಹ್ಯಾಟ್ರಿಕ್... ಹೊಸ ಇತಿಹಾಸ ಬರೆದ ಬೋಲ್ಯಾಂಡ್
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
ತಾಯಿಯ ಸಮಾಧಿ ಪಕ್ಕದಲ್ಲೇ ಸರೋಜಾದೇವಿ ಪಾರ್ಥೀವ ಶರೀರ ದಫನ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
‘ಲವ್ ಮಾಕ್ಟೇಲ್ 3’ ಚಿತ್ರಕ್ಕೆ ಶೂಟಿಂಗ್ ಶುರು ಮಾಡಿದ ಡಾರ್ಲಿಂಗ್​ ಕೃಷ್ಣ
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಬಿಬಿಎಂಪಿ ಕಚೇರಿ ಎದುರೇ ನಾಯಿಗಳಿಗೆ ಶಾಲು ಹೊದೆಸಿ ಸನ್ಮಾನಿಸಿದ ವಾಟಾಳ್!
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಧರ್ಮಶಾಲಾ: ಪ್ಯಾರಾಗ್ಲೈಡಿಂಗ್ ವೇಳೆ ಅಪಘಾತ, ವ್ಯಕ್ತಿ ಸಾವು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ದಿನ ಭವಿಷ್ಯ ಇಲ್ಲಿದೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ
ಚನ್ನಪಟ್ಟಣದ ದಶವಾರ ಗ್ರಾಮದಲ್ಲಿ ಬಿ. ಸರೋಜಾದೇವಿ ಅಂತ್ಯಕ್ರಿಯೆಗೆ ಸಿದ್ಧತೆ