AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ. ಇಲ್ಲಿವೆ ಅಭಿಮಾನಿಗಳೊಟ್ಟಿಗಿನ ಚಿತ್ರಗಳು.

ಮಂಜುನಾಥ ಸಿ.
|

Updated on: Jun 22, 2024 | 3:20 PM

Share
ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

1 / 7
ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

2 / 7
ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

3 / 7
 ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

4 / 7
ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

5 / 7
ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

6 / 7
ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ.  ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

7 / 7
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?
ಮತ್ತೋರ್ವಳಿಗಾಗಿ ಕಟ್ಕೊಂಡವಳನ್ನೇ ಕೊಂದನಾ ಪಾಪಿ ಪತಿ?