AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ. ಇಲ್ಲಿವೆ ಅಭಿಮಾನಿಗಳೊಟ್ಟಿಗಿನ ಚಿತ್ರಗಳು.

ಮಂಜುನಾಥ ಸಿ.
|

Updated on: Jun 22, 2024 | 3:20 PM

Share
ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

1 / 7
ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

2 / 7
ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

3 / 7
 ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

4 / 7
ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

5 / 7
ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

6 / 7
ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ.  ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

7 / 7
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್