ನಿರ್ಮಾಪಕಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ. ಇಲ್ಲಿವೆ ಅಭಿಮಾನಿಗಳೊಟ್ಟಿಗಿನ ಚಿತ್ರಗಳು.

|

Updated on: Jun 22, 2024 | 3:20 PM

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

ನಿರ್ಮಾಪಕಿ, ರಾಜಕಾರಣಿ ಗೀತಾ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್ ಕನ್ನಡ ಸೇನೆಯ ಸದಸ್ಯರು ಆಚರಣೆ ಮಾಡಿದ್ದಾರೆ.

1 / 7
ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

ಅಭಿಮಾನಿಗಳು ಪ್ರೀತಿಯಿಂದ ತಂದ ಕೇಕ್ ಅನ್ನು ಕತ್ತರಿಸುವ ಮೂಲಕ ಗೀತಾ ಶಿವರಾಜ್ ಕುಮಾರ್, ಶಿವರಾಜ್ ಕುಮಾರ್ ತಮ್ಮ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾರೆ.

2 / 7
ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

ಗೀತಾ ಶಿವರಾಜ್ ಕುಮಾರ್ ಅವರು ಸಿನಿಮಾ ನಿರ್ಮಾಪಕಿಯಾಗಿ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ತಮ್ಮ ಗೀತಾ ಪಿಕ್ಚರ್ಸ್ ಮೂಲಕ ಕೆಲ ಒಳ್ಳೆಯ ಸಿನಿಮಾಗಳನ್ನು ನೀಡುತ್ತಿದ್ದಾರೆ.

3 / 7
 ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಉದ್ಯಮಿಯಾಗಿಯೂ ಗುರುತಿಸಿಕೊಂಡಿದ್ದಾರೆ. ನಿರ್ಮಾಪಕಿ ಆಗಿರುವ ಜೊತೆಗೆ ಮೈಸೂರಿನ ಶಕ್ತಿಧಾಮ ಶಾಲೆಯನ್ನು ಸಹ ನಡೆಸುತ್ತಿದ್ದಾರೆ.

4 / 7
ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

ಕಳೆದ ವರ್ಷ ಹೊಸಪೇಟೆಯ ಇಂಗಳಗಿ ಸಮೀಪದ ಅನ್ನಪೂರ್ಣೇಶ್ವರಿ ವಿದ್ಯಾಪೀಠ ವಸತಿಯುತ ಪ್ರೌಢಶಾಲೆಯನ್ನು ದತ್ತು ಪಡೆದಿದ್ದು ಅದಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ್ದಾರೆ.

5 / 7
ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

ಚುನಾವಣಾ ರಾಜಕಾರಣದಲ್ಲಿಯೂ ಸಕ್ರಿಯವಾಗಿರು ಗೀತಾ ಶಿವರಾಜ್ ಕುಮಾರ್ ಈವರೆಗೆ ಮೂರು ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ ಮೂರು ಬಾರಿಯೂ ಸೋಲು ಕಂಡಿದ್ದಾರೆ.

6 / 7
ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ.  ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

ಗೀತಾ ಶಿವರಾಜ್ ಕುಮಾರ್ ಅವರು ಪ್ರಸ್ತುತ ‘ಭೈರತಿ ರಣಗಲ್’ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಹರ್ಷ ನಿರ್ದೇಶನ ಮಾಡಲಿರುವ ಹೊಸ ಸಿನಿಮಾ ಸಹ ನಿರ್ಮಾಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.

7 / 7
Follow us
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ