AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು

Producer: ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಾಪಕ ಕೆಪಿ ಚೌಧರಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಚೌಧರಿಯ ಐಶಾರಾಮಿ ಜೀವನ ಹೇಗಿತ್ತೆಂದು ತಿಳಿಸುವ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 7:11 PM

Share
ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

1 / 6
ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

2 / 6
ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

3 / 6
ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

4 / 6
ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

5 / 6
ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

6 / 6
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ