AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು

Producer: ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಾಪಕ ಕೆಪಿ ಚೌಧರಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಚೌಧರಿಯ ಐಶಾರಾಮಿ ಜೀವನ ಹೇಗಿತ್ತೆಂದು ತಿಳಿಸುವ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 7:11 PM

Share
ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

1 / 6
ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

2 / 6
ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

3 / 6
ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

4 / 6
ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

5 / 6
ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

6 / 6
Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ