AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಪ್ರಕರಣದಲ್ಲಿ ಬಂಧಿಸಲಾಗಿರುವ ನಿರ್ಮಾಪಕನ ಐಶಾರಾಮಿ ಬದುಕು ಹೀಗಿತ್ತು

Producer: ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಾಪಕ ಕೆಪಿ ಚೌಧರಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದು, ಚೌಧರಿಯ ಐಶಾರಾಮಿ ಜೀವನ ಹೇಗಿತ್ತೆಂದು ತಿಳಿಸುವ ಚಿತ್ರಗಳು ಇಲ್ಲಿವೆ...

ಮಂಜುನಾಥ ಸಿ.
|

Updated on: Jun 24, 2023 | 7:11 PM

Share
ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ರಜನೀಕಾಂತ್​ರ ಕಬಾಲಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳ ನಿರ್ಮಿಸಿರುವ ಕೆಪಿ ಚೌಧರಿಯನ್ನು ಡ್ರಗ್ಸ್ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

1 / 6
ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

ಕೋಟ್ಯಂತರ ರೂಪಾಯಿ ಆಸ್ತಿಯ ಒಡೆಯನಾಗಿದ್ದ ಕೆಪಿ ಚೌಧರಿ ಐಶಾರಾಮಿ ಜೀವನ ಶೈಲಿ ಹೊಂದಿದ್ದ

2 / 6
ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

ಹಲವು ಪಾರ್ಟಿಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೆಪಿ ಚೌಧರಿ ಸಿನಿಮಾ ಗೆಳೆಯರಿಗಾಗಿ ಪಾರ್ಟಿಗಳನ್ನು ಸಹ ಆಯೋಜನೆ ಮಾಡುತ್ತಿದ್ದ.

3 / 6
ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

ಕೆಪಿ ಚೌಧರಿ, ನಟಿ, ಬಿಗ್​ಬಾಸ್ ಮಾಜಿ ಸ್ಪರ್ಧಿ ಆಶು ರೆಡ್ಡಿ ಜೊತೆ ಆಪ್ತ ಗೆಳೆತನ ಹೊಂದಿದ್ದ ಎಂಬುದು ಪೊಲೀಸರ ತನಿಖೆಯಿಂದ ಗೊತ್ತಾಗಿದೆ.

4 / 6
ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

ಆಶು ರೆಡ್ಡಿ ಮಾತ್ರವೇ ಅಲ್ಲದೆ ತೆಲುಗು ಚಿತ್ರರಂಗದ ಹಲವು ನಟ-ನಟಿಯರೊಟ್ಟಿಗೆ ಚೌಧರಿಗೆ ಆಪ್ತ ಗೆಳೆತನ ಇತ್ತು.

5 / 6
ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

ಕೆಪಿ ಚೌಧರಿ ಸ್ವತಃ ಮಾದಕ ವಸ್ತು ಸೇವಿಸುತ್ತಿದ್ದು ಜೊತೆಗೆ ಸುಮಾರು 12 ಮಂದಿಗೆ ಮಾದಕ ವಸ್ತು ಮಾರಾಟ ಮಾಡಿರುವುದು ಪೊಲೀಸರ ತನಿಖೆಯಿಂದ ಹೊರಬಂದಿದೆ.

6 / 6
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ