AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿನ್ನ ದರ್ಶನಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸು: ದೇವರಿಗೊಂದು ಪತ್ರ

ಹಿಂದೂ ತೀರ್ಥಕ್ಷೇತ್ರವಾದ ನಂಜುಂಡೇಶ್ವರ ದೇವಸ್ಥಾನ ನಂಜನಗೂಡುನಲ್ಲಿದ್ದು, ಶಿವನಿಗೆ ಸಮರ್ಪಿತವಾದ ಪುರಾತನ ದೇವಾಲಯವಾಗಿದೆ. ಇಂದು ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ. ಈ ವೇಳೆ ಹಲವಾರು ಭಕ್ತರು ದೇವರಿಗೆ ಸಾಕಷ್ಟು ಪತ್ರ ಬರೆದಿದ್ದು, ನಿನ್ನ ದರ್ಶನಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಪತ್ರದ ಮೂಲಕ ಬೇಡಿಕೊಂಡಿದ್ದಾರೆ.

ಕಿರಣ್ ಹನುಮಂತ್​ ಮಾದಾರ್
|

Updated on: Aug 06, 2024 | 4:02 PM

Share
ನಂಜುಂಡೇಶ್ವರ ದೇವಸ್ಥಾನ, ಹಿಂದೂ ತೀರ್ಥಕ್ಷೇತ್ರವಾದ ಈ ದೇವಾಲಯ ನಂಜನಗೂಡುನಲ್ಲಿದ್ದು, ಶಿವನಿಗೆ ಸಮರ್ಪಿತವಾದ ಪುರಾತನ ದೇವಾಲಯವಾಗಿದೆ . ಜೊತೆಗೆ ಇದು ಕಾವೇರಿ ನದಿಯ ಉಪನದಿಯಾದ ಕಪಿಲಾ ನದಿಯ ಬಲದಂಡೆಯಲ್ಲಿದೆ. ನಂಜನಗೂಡನ್ನು "ದಕ್ಷಿಣ ಕಾಶಿ" ಅಥವಾ "ದಕ್ಷಿಣದ ಕಾಶಿ" ಎಂದೂ ಕರೆಯುತ್ತಾರೆ. 

ನಂಜುಂಡೇಶ್ವರ ದೇವಸ್ಥಾನ, ಹಿಂದೂ ತೀರ್ಥಕ್ಷೇತ್ರವಾದ ಈ ದೇವಾಲಯ ನಂಜನಗೂಡುನಲ್ಲಿದ್ದು, ಶಿವನಿಗೆ ಸಮರ್ಪಿತವಾದ ಪುರಾತನ ದೇವಾಲಯವಾಗಿದೆ . ಜೊತೆಗೆ ಇದು ಕಾವೇರಿ ನದಿಯ ಉಪನದಿಯಾದ ಕಪಿಲಾ ನದಿಯ ಬಲದಂಡೆಯಲ್ಲಿದೆ. ನಂಜನಗೂಡನ್ನು "ದಕ್ಷಿಣ ಕಾಶಿ" ಅಥವಾ "ದಕ್ಷಿಣದ ಕಾಶಿ" ಎಂದೂ ಕರೆಯುತ್ತಾರೆ. 

1 / 6
ಇಂದು ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ. ಈ ವೇಳೆ ಹಲವಾರು ಭಕ್ತರು ದೇವರಿಗೆ ಸಾಕಷ್ಟು ಪತ್ರ ಬರೆದಿದ್ದು, ನಿನ್ನ ದರ್ಶನಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಪತ್ರದ ಮೂಲಕ ಬೇಡಿಕೊಂಡಿದ್ದಾರೆ.

ಇಂದು ನಂಜನಗೂಡಿನ ನಂಜುಂಡೇಶ್ವರ ದೇವಾಲಯದಲ್ಲಿ ಹುಂಡಿ ಎಣಿಕೆ ಮಾಡಲಾಗಿದೆ. ಈ ವೇಳೆ ಹಲವಾರು ಭಕ್ತರು ದೇವರಿಗೆ ಸಾಕಷ್ಟು ಪತ್ರ ಬರೆದಿದ್ದು, ನಿನ್ನ ದರ್ಶನಕ್ಕೆ ಬರುವ ಭಕ್ತರಿಗೆ ಮೂಲಭೂತ ಸೌಕರ್ಯ ಒದಗಿಸುವಂತೆ ಪತ್ರದ ಮೂಲಕ ಬೇಡಿಕೊಂಡಿದ್ದಾರೆ.

2 / 6
ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ನಂಜನಗೂಡಿನ ನಂಜುಡೇಶ್ವರ ದೇವಾಲಯಕ್ಕೆ ದುಡ್ಡಿನ ಜೊತೆಗೆ ಪತ್ರವನ್ನ ಸಹ ನಂಜುಂಡೇಶ್ವರನ ಭಕ್ತರು ಬರೆದು ಹಾಕಿದ್ದಾರೆ. ಅದರಲ್ಲೊಬ್ಬರು ‘ಪ್ರತಿ ತಿಂಗಳು ಕೋಟಿ ಕೋಟಿ ಹಣವನ್ನ ಭಕ್ತರು ನಿನ್ನ ಹುಂಡಿಯಲ್ಲಿ ಹಾಕುತ್ತಾರೆ. ಆದರೂ ಬಡಭಕ್ತರಿಗೆ ಯಾಕಿಲ್ಲ ವ್ಯವಸ್ಥೆ ಎಂದು ಬರೆದಿದ್ದಾರೆ.

ದಕ್ಷಿಣ ಕಾಶಿ ಎಂದೇ ಕರೆಯಲ್ಪಡುವ ನಂಜನಗೂಡಿನ ನಂಜುಡೇಶ್ವರ ದೇವಾಲಯಕ್ಕೆ ದುಡ್ಡಿನ ಜೊತೆಗೆ ಪತ್ರವನ್ನ ಸಹ ನಂಜುಂಡೇಶ್ವರನ ಭಕ್ತರು ಬರೆದು ಹಾಕಿದ್ದಾರೆ. ಅದರಲ್ಲೊಬ್ಬರು ‘ಪ್ರತಿ ತಿಂಗಳು ಕೋಟಿ ಕೋಟಿ ಹಣವನ್ನ ಭಕ್ತರು ನಿನ್ನ ಹುಂಡಿಯಲ್ಲಿ ಹಾಕುತ್ತಾರೆ. ಆದರೂ ಬಡಭಕ್ತರಿಗೆ ಯಾಕಿಲ್ಲ ವ್ಯವಸ್ಥೆ ಎಂದು ಬರೆದಿದ್ದಾರೆ.

3 / 6
ಅಷ್ಟೇ ಅಲ್ಲ, ನಂಜನಗೂಡಿನ ದೇವಸ್ಥಾನನದ ಬಳಿ ಬಡವರ ವಾಸ್ತವ್ಯಕ್ಕೆ ವ್ಯವಸ್ತೆ ಇಲ್ಲ, ಕಪಿಲಾ ನದಿಯ ದಡದಲ್ಲಿ ಬಟ್ಟೆ ಬದಲಾಯಿಸಲು ಜಾಗವಿಲ್ಲ. ಬಡ ಭಕ್ತರಿಗೆ ಸರಿಯಾದ ಪ್ರಸಾದವಿಲ್ಲ. ದಯವಿಟ್ಟು ಭಕ್ತರು ಹಾಕುವ ಹಣವನ್ನ ಮೂಲ ಸೌಕರ್ಯಕ್ಕೆ ಬಳಸಿ ಎಂದು ಬರೆದಿರುವ ಸಾಕಷ್ಟು ಪತ್ರಗಳು ಕಂಡುಬಂದಿದೆ.

ಅಷ್ಟೇ ಅಲ್ಲ, ನಂಜನಗೂಡಿನ ದೇವಸ್ಥಾನನದ ಬಳಿ ಬಡವರ ವಾಸ್ತವ್ಯಕ್ಕೆ ವ್ಯವಸ್ತೆ ಇಲ್ಲ, ಕಪಿಲಾ ನದಿಯ ದಡದಲ್ಲಿ ಬಟ್ಟೆ ಬದಲಾಯಿಸಲು ಜಾಗವಿಲ್ಲ. ಬಡ ಭಕ್ತರಿಗೆ ಸರಿಯಾದ ಪ್ರಸಾದವಿಲ್ಲ. ದಯವಿಟ್ಟು ಭಕ್ತರು ಹಾಕುವ ಹಣವನ್ನ ಮೂಲ ಸೌಕರ್ಯಕ್ಕೆ ಬಳಸಿ ಎಂದು ಬರೆದಿರುವ ಸಾಕಷ್ಟು ಪತ್ರಗಳು ಕಂಡುಬಂದಿದೆ.

4 / 6
ಇನ್ನು ಕನ್ನಡದಲ್ಲಿ ನಂಜು ಎಂದರೆ "ವಿಷ" ಎಂದರ್ಥ. ನಂಜುಂಡೇಶ್ವರ ಎಂಬ ಹೆಸರಿನಅರ್ಥ "ವಿಷವನ್ನು ಸೇವಿಸಿದ ದೇವರು. ಹೀಗಾಗಿ, ಈ ಊರಿಗೆ "ನಂಜನಗೂಡು" ಎಂಬ ಹೆಸರು ಬಂತು ಅಂದರೆ "ನಂಜುಂಡೇಶ್ವರ ದೇವರ ವಾಸಸ್ಥಾನ" ಎಂದರ್ಥ.

ಇನ್ನು ಕನ್ನಡದಲ್ಲಿ ನಂಜು ಎಂದರೆ "ವಿಷ" ಎಂದರ್ಥ. ನಂಜುಂಡೇಶ್ವರ ಎಂಬ ಹೆಸರಿನಅರ್ಥ "ವಿಷವನ್ನು ಸೇವಿಸಿದ ದೇವರು. ಹೀಗಾಗಿ, ಈ ಊರಿಗೆ "ನಂಜನಗೂಡು" ಎಂಬ ಹೆಸರು ಬಂತು ಅಂದರೆ "ನಂಜುಂಡೇಶ್ವರ ದೇವರ ವಾಸಸ್ಥಾನ" ಎಂದರ್ಥ.

5 / 6
ಇಲ್ಲಿ ದೊಡ್ಡ ಜಾತ್ರೆ ನಡೆಯುತ್ತದೆ. ಈ ಉತ್ಸವವು ಸಾವಿರಾರು ಭಕ್ತರನ್ನು ಆಕರ್ಷಿಸುತ್ತದೆ. ಜಾತ್ರೆಯಲ್ಲಿನ ಉತ್ಸವಗಳಲ್ಲಿ ರಥಬೀದಿ ಎಂಬ ಪಥದಲ್ಲಿ ಭಕ್ತರು ಎಳೆಯುವ ಐದು ವರ್ಣರಂಜಿತ ರಥಗಳು ಸೇರಿವೆ. ಒಂಬತ್ತು ಅಂತಸ್ತಿನ, 120 ಅಡಿ ಎತ್ತರದ ದೇವಾಲಯದ ಗೋಪುರವಿದೆ.

ಇಲ್ಲಿ ದೊಡ್ಡ ಜಾತ್ರೆ ನಡೆಯುತ್ತದೆ. ಈ ಉತ್ಸವವು ಸಾವಿರಾರು ಭಕ್ತರನ್ನು ಆಕರ್ಷಿಸುತ್ತದೆ. ಜಾತ್ರೆಯಲ್ಲಿನ ಉತ್ಸವಗಳಲ್ಲಿ ರಥಬೀದಿ ಎಂಬ ಪಥದಲ್ಲಿ ಭಕ್ತರು ಎಳೆಯುವ ಐದು ವರ್ಣರಂಜಿತ ರಥಗಳು ಸೇರಿವೆ. ಒಂಬತ್ತು ಅಂತಸ್ತಿನ, 120 ಅಡಿ ಎತ್ತರದ ದೇವಾಲಯದ ಗೋಪುರವಿದೆ.

6 / 6
Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!