AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PSBs Profit: ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳಿಗೆ ಭರ್ಜರಿ ಲಾಭ; ಕಾರಣ ಇಲ್ಲಿದೆ

ಸೆಪ್ಟೆಂಬರ್​ನಲ್ಲಿ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಎಸ್​ಬಿಐ, ಕೆನರಾ ಸೇರಿದಂತೆ ಸರ್ಕಾರಿ ಸ್ವಾಮ್ಯದ ಹಲವು ಬ್ಯಾಂಕ್​ಗಳು ಉತ್ತಮ ಲಾಭ ಗಳಿಸಿವೆ. ಕೆಲವು ವರ್ಷಗಳ ಹಿಂದೆ ನಷ್ಟದ ಹಾದಿಯಲ್ಲಿದ್ದ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳೀಗ ಲಾಭದ ಹಾದಿಗೆ ಮರಳಿರುವುದು ಹೇಗೆ? ಯಾವೆಲ್ಲ ಬ್ಯಾಂಕ್​ಗಳು ಲಾಭ ಗಳಿಸಿವೆ? ಇಲ್ಲಿದೆ ಮಾಹಿತಿ.

TV9 Web
| Updated By: Ganapathi Sharma|

Updated on: Nov 11, 2022 | 3:21 PM

Share
ಸಾಂದರ್ಭಿಕ ಚಿತ್ರ

US Treasury removes India from its Currency Monitoring List latest Business and World news in Kannada

1 / 7
ಬ್ಯಾಂಕ್​ಗಳ ಸ್ವತ್ತು ಗುಣಮಟ್ಟ ಪರಾಮರ್ಶೆ (AQR) ನಡೆಸಲು 2015ರ ಏಪ್ರಿಲ್​ನಲ್ಲಿ ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಅನುತ್ಪಾದಕ ಆಸ್ತಿ ಪತ್ತೆ ಹಚ್ಚಲು ಕ್ರಮ ಆರಂಭಿಸಿತ್ತು. ಪರಿಣಾಮವಾಗಿ ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳು ಇಂದು ಉತ್ತಮ ಲಾಭ ಗಳಿಸುತ್ತಿವೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

Public sector banks turnaround register profits asset quality review NPAs The continuous efforts of NDA govt

2 / 7
Public sector banks turnaround register profits asset quality review NPAs The continuous efforts of NDA govt

ಅನುತ್ಪಾದಕ ಆಸ್ತಿಯನ್ನು ಕಡಿಮೆ ಮಾಡಲು ಮತ್ತು ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಸ್ಥಿತಿಯನ್ನು ಬಲಪಡಿಸಲು ನಮ್ಮ ಸರ್ಕಾರ ಮಾಡಿದ ನಿರಂತರ ಪ್ರಯತ್ನಗಳ ಫಲಿತಾಂಶ ಈಗ ಕಾಣಿಸುತ್ತಿದೆ. ಸರ್ಕಾರಿ ಸ್ವಾಮ್ಯದ ಎಲ್ಲ 12 ಬ್ಯಾಂಕ್​ಗಳು ಲಾಭ ಗಳಿಸಿವೆ ಎಂದು ನಿರ್ಮಲಾ ಸೀತಾರಾಮನ್ ಇತ್ತೀಚೆಗೆ ಟ್ವೀಟ್ ಮಾಡಿದ್ದಾರೆ.

3 / 7
Public sector banks turnaround register profits asset quality review NPAs The continuous efforts of NDA govt

ಎಸ್​ಬಿಐ ಲಾಭದಲ್ಲಿ ಶೇಕಡಾ 74ರಷ್ಟು ಹೆಚ್ಚಳವಾಗಿದ್ದು, 13,265 ಕೋಟಿ ರೂ. ಆಗಿದೆ.

4 / 7
Public sector banks turnaround register profits asset quality review NPAs The continuous efforts of NDA govt

ಕೆನರಾ ಬ್ಯಾಂಕ್​ ಲಾಭದಲ್ಲಿ ಶೇಕಡಾ 89ರ ಹೆಚ್ಚಳವಾಗಿ 2,525 ಕೋಟಿ ರೂ. ಆಗಿದೆ.

5 / 7
Public sector banks turnaround register profits asset quality review NPAs The continuous efforts of NDA govt

ಯುಸಿಒ ಬ್ಯಾಂಕ್​​ ಲಾಭ ಶೇಕಡಾ 145ರಷ್ಟು ಹೆಚ್ಚಾಗಿ 504 ಕೋಟಿ ರೂ. ಆಗಿದೆ.

6 / 7
Public sector banks turnaround register profits asset quality review NPAs The continuous efforts of NDA govt

ಬ್ಯಾಂಕ್ ಆಫ್ ಬರೋಡ ಲಾಭ ಶೇಕಡಾ 58.70 ಹೆಚ್ಚಾಗಿ 3,312.42 ಕೋಟಿ ರೂ. ಆಗಿದೆ.

7 / 7
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಹಾಲು ಹಾಕುವ ಮುನ್ನ ಹಾಲಿನ ಪಾತ್ರೆಗೆ ಎಂಜಲು ಉಗುಳಿದ ವ್ಯಾಪಾರಿ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭಾರತದ ಪ್ರಧಾನಿ ಮೋದಿಯನ್ನು ತಬ್ಬಿ ಸ್ವಾಗತಿಸಿದ ಅರ್ಜೆಂಟಿನಾ ಅಧ್ಯಕ್ಷ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ