AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pulwama Attack: ಪುಲ್ವಾಮಾ‌ದಲ್ಲಿ ಹುತಾತ್ಮರಿಗೆ ವಿಶಿಷ್ಟ ರೀತಿ ಶ್ರದ್ಧಾಂಜಲಿ, ಮಡಿಕೇರಿಯಲ್ಲಿ ಗಮನ ಸೆಳೆದ ಬಾಲಕಿ

2019ರ ಫೆಬ್ರವರಿ 14 ರಂದು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ 40 ಸಿಆರ್​​​ಪಿಎಫ್​ ಯೋಧರು ಹುತ್ಮಾರಾದರು. ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಮಡಿಕೇರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

Gopal AS
| Edited By: |

Updated on:Feb 14, 2024 | 3:30 PM

Share
Pulwama Attack: Madikeri girl tribute Pulwama Attack shahid soldiers in different way

2019ರ ಫೆಬ್ರವರಿ 14 ರಂದು ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ನಡೆದ ಆತ್ಮಾಹುತಿ ಬಾಂಬ್​ ದಾಳಿಯಲ್ಲಿ 40 ಸಿಆರ್​​​ಪಿಎಫ್​ ಯೋಧರು ಹುತ್ಮಾರಾದರು.

1 / 8
Pulwama Attack: Madikeri girl tribute Pulwama Attack shahid soldiers in different way

ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಮಡಿಕೇರಿಯಲ್ಲಿ ವಿಶಿಷ್ಟ ರೀತಿಯಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಗಿದೆ.

2 / 8
Pulwama Attack: Madikeri girl tribute Pulwama Attack shahid soldiers in different way

ಸುಂಟಿಕೊಪ್ಪ ಗ್ರಾಮದ ಬಾಲಕಿ ಶ್ರೀಶಾ ಮಡಿಕೇರಿಯ ಜನರಲ್ ತಿಮ್ಮಯ್ಯ ವೃತ್ತದಲ್ಲಿರುವ ಬಸ್​ ನಿಲ್ದಾಣಕ್ಕೆ ಸುಣ್ಣ-ಬಣ್ಣ ಬಳಿದು ಹುತಾತ್ಮರಾದ ವೀರ ಯೋಧರ ಭಾವಚಿತ್ರಗಳನ್ನು ಗೋಡೆ ಮೇಲೆ ಅಂಟಿಸಿ "ಮತ್ತೆ ಹುಟ್ಟಿ ಬನ್ನಿ ವೀರ ಯೋಧರೆ" ಎಂಬ ಸಾಲುಗಳನ್ನು ಬರೆದಿದ್ದಾರೆ.

3 / 8
Pulwama Attack: Madikeri girl tribute Pulwama Attack shahid soldiers in different way

ಶ್ರೀಶಾ ಸೇನಾ ಧಿರಿಸಿನಲ್ಲಿ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಶ್ರೀಶಾರಿಗೆ ಅವರ ಪೋಷಕರು ಮತ್ತು ಸ್ನೇಹಿತರು ಸಾತ್ ನೀಡಿದರು. ಅಲ್ಲದೆ ಸಾರ್ವಜನಿಕರು ಕೂಡ ಯೋಧರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

4 / 8
Pulwama Attack: Madikeri girl tribute Pulwama Attack shahid soldiers in different way

ಚಿಕ್ಕಂದಿನಿಂದಲೇ ಸೇನೆಯ ಬಗ್ಗೆ ವಿಶೇಷ ಗೌರವ, ಅಭಿಮಾನ ಇರಿಸಿಕೊಂಡಿರುವ ಶ್ರೀಶಾ ಪ್ರತಿವರ್ಷ ಹುತಾತ್ಮ ಯೋಧರಿಗೆ ವಿಶಿಷ್ಟ ರೀತಿಯಲ್ಲಿ ಗೌರವ ಸಲ್ಲಿಸುತ್ತಾ ಬಂದಿದ್ದಾರೆ.

5 / 8
Pulwama Attack: Madikeri girl tribute Pulwama Attack shahid soldiers in different way

2019ರ ಫೆ.14ರಂದು ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೈಶ್-ಎ-ಮೊಹಮ್ಮದ್ (ಜಿಐಎಂ) ಉಗ್ರ ಅದಿಲ್ ಅಹ್ಮದ್ ದಾರ್ ಸುಧಾರಿತ ಸ್ಫೋಟಕ ಸಾಮಗ್ರಿ ತುಂಬಿದ ಕಾರನ್ನು ಸಿಆರ್‌ಪಿಎಫ್ ಯೋಧರನ್ನು ಕರೆದೊಯ್ಯುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆಸಿ ತನ್ನನ್ನು ತಾನು ಸ್ಪೋಟಿಸಿಕೊಂಡಿದ್ದ. ಈ ಭೀಕರ ಸ್ಪೋಟದಲ್ಲಿ 40 ಸಿಆರ್‌ಪಿಎಫ್ ಯೋಧರು ಹುತಾತ್ಮರಾದಾರು.

6 / 8
Pulwama Attack: Madikeri girl tribute Pulwama Attack shahid soldiers in different way

70 ಆರ್ಮಿ ಟ್ರಕ್​ಗಳಲ್ಲಿ 2500 ಸಿಆರ್‌ಪಿಎಫ್ ಯೋಧರು ಪ್ರಯಾಣಿಸುತ್ತಿದ್ದರು.

7 / 8
Pulwama Attack: Madikeri girl tribute Pulwama Attack shahid soldiers in different way

Pulwama Attack: Madikeri girl tribute Pulwama Attack shahid soldiers in different way

8 / 8

Published On - 3:05 pm, Wed, 14 February 24

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ