AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pumpkin: ರೋಗ ನಿರೋಧಕ ಶಕ್ತಿ ವೃದ್ಧಿಗೆ ಸಹಕಾರಿ ಕುಂಬಳಕಾಯಿ

ಉತ್ತರ ಅಮೆರಿಕಾದಲ್ಲಿ ಹುಟ್ಟಿ ಇದೀಗ ಭಾರತದಲ್ಲೂ ಆಹಾರ ಪ್ರಿಯರ ಪಟ್ಟಿಗೆ ಸೇರಿದ ಕುಂಬಳಕಾಯಿ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿದೆ. ದಿನನಿತ್ಯ ಕುಂಬಳಕಾಯಿಯ ಬಳಕೆಯಿದ್ದರೆ ಆರೋಗ್ಯಕ್ಕೆ ಬೂಸ್ಟರ್​ ಇದ್ದಂತೆ ಎನ್ನುತ್ತಾರೆ ವೈದ್ಯರು.

TV9 Web
| Edited By: |

Updated on:Feb 05, 2022 | 12:45 PM

Share
ಉತ್ತರ ಅಮೆರಿಕಾ ಮೂಲದ ಕುಂಬಳಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಯಥೇಚ್ಛವಾದ ವಿಟಮಿನ್​, ಮಿನರಲ್ಸ್​ಗಳನ್ನು ಹೊಂದಿರುವ ಕುಂಬಳಕಾಯಿ ಭಾರತದಲ್ಲೂ ಹೆಚ್ಚು ಪ್ರಸ್ತುತವಾಗಿದೆ.

ಉತ್ತರ ಅಮೆರಿಕಾ ಮೂಲದ ಕುಂಬಳಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಯಥೇಚ್ಛವಾದ ವಿಟಮಿನ್​, ಮಿನರಲ್ಸ್​ಗಳನ್ನು ಹೊಂದಿರುವ ಕುಂಬಳಕಾಯಿ ಭಾರತದಲ್ಲೂ ಹೆಚ್ಚು ಪ್ರಸ್ತುತವಾಗಿದೆ.

1 / 10
ಕುಂಬಳಕಾಯಿಯಲ್ಲಿರು ಫೈಬರ್​ ಮತ್ತು ಕಡಿಮೆ ಕ್ಯಾಲೋರಿಗಳು ದೇಹದ ತೂಕ ನಷ್ಟಕ್ಕೆ ಸಹಾಯಕವಾಗಿದೆ.

ಕುಂಬಳಕಾಯಿಯಲ್ಲಿರು ಫೈಬರ್​ ಮತ್ತು ಕಡಿಮೆ ಕ್ಯಾಲೋರಿಗಳು ದೇಹದ ತೂಕ ನಷ್ಟಕ್ಕೆ ಸಹಾಯಕವಾಗಿದೆ.

2 / 10
ಕುಂಬಳಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗಗಳನ್ನು ತಡೆಯುತ್ತದೆ.

ಕುಂಬಳಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗಗಳನ್ನು ತಡೆಯುತ್ತದೆ.

3 / 10
ಕಣ್ಣಿನ ಆರೋಗ್ಯಕ್ಕೆ ಬೇಕಾದ ವಿಟಮಿನ್​ ಎ ಅಂಶಗಳು ಕುಂಬಳಕಾಯಿಯಲ್ಲಿದೆ. ಹೀಗಾಗಿ ಕುಂಬಳಕಾಯಿಯ ಸೇವನೆಯಿಂದ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು.

ಕಣ್ಣಿನ ಆರೋಗ್ಯಕ್ಕೆ ಬೇಕಾದ ವಿಟಮಿನ್​ ಎ ಅಂಶಗಳು ಕುಂಬಳಕಾಯಿಯಲ್ಲಿದೆ. ಹೀಗಾಗಿ ಕುಂಬಳಕಾಯಿಯ ಸೇವನೆಯಿಂದ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು.

4 / 10
ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕುಂಬಳಕಾಯಿ ಹೆಚ್ಚು ನೆರವಾಗುತ್ತದೆ. ಕುಂಬಳಕಾಯಿಯನ್ನು ಸೇವಿಸುವುದರಿದ ಬಿಳಿ ರಕ್ಕಣಗಳ ಅಭಿವೃದ್ಧಿಯಾಗುತ್ತದೆ.

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕುಂಬಳಕಾಯಿ ಹೆಚ್ಚು ನೆರವಾಗುತ್ತದೆ. ಕುಂಬಳಕಾಯಿಯನ್ನು ಸೇವಿಸುವುದರಿದ ಬಿಳಿ ರಕ್ಕಣಗಳ ಅಭಿವೃದ್ಧಿಯಾಗುತ್ತದೆ.

5 / 10
ಕ್ಯಾನ್ಸರ್​ಅನ್ನು ನಿಯಂತ್ರಿಸಲು ಕೂಡ ಕುಂಬಳಕಾಯಿ ಸಹಾಯಕವಾಗಿದೆ.  ಇದರಲ್ಲಿನ ಆಲ್ಫಾ ಮತ್ತು ಬೀಟಾ ಕಾರಟಿನ್​ ಅಂಶಗಳು ಕೆಲವು ಬಗೆಯ ಕ್ಯಾನ್ಸರ್​ಅನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯಯನದಲ್ಲಿ ಸಾಬೀತಾಗಿದೆ.

ಕ್ಯಾನ್ಸರ್​ಅನ್ನು ನಿಯಂತ್ರಿಸಲು ಕೂಡ ಕುಂಬಳಕಾಯಿ ಸಹಾಯಕವಾಗಿದೆ. ಇದರಲ್ಲಿನ ಆಲ್ಫಾ ಮತ್ತು ಬೀಟಾ ಕಾರಟಿನ್​ ಅಂಶಗಳು ಕೆಲವು ಬಗೆಯ ಕ್ಯಾನ್ಸರ್​ಅನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯಯನದಲ್ಲಿ ಸಾಬೀತಾಗಿದೆ.

6 / 10
ಪೊಟಾಷಿಯಂ, ವಿಟಮಿನ್​ ಸಿ ಅಂಶಗಳು ಹೃದಯದ ಆರೋಗ್ಯಕ್ಕೂ ಒಳಿತು. ಕುಂಬಳಕಾಯಿ ಜ್ಯೂಸ್​ ರೀತಿಯಲ್ಲಿ ಸೇವಿಸದರೆ ಆರೋಗ್ಯಕ್ಕೆ ಇನ್ನೂ ಉತ್ತಮ.

ಪೊಟಾಷಿಯಂ, ವಿಟಮಿನ್​ ಸಿ ಅಂಶಗಳು ಹೃದಯದ ಆರೋಗ್ಯಕ್ಕೂ ಒಳಿತು. ಕುಂಬಳಕಾಯಿ ಜ್ಯೂಸ್​ ರೀತಿಯಲ್ಲಿ ಸೇವಿಸದರೆ ಆರೋಗ್ಯಕ್ಕೆ ಇನ್ನೂ ಉತ್ತಮ.

7 / 10
ಕಾಂತಿಯುತ ಚರ್ಮ ಪಡೆಯಲು ಕುಂಬಳಕಾಯಿ ಸಹಕಾರಿಯಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್​ ಗುಣಗಳು  ಮೊಡವೆಗಳ ನಿವಾರಣೆಗೂ ಸಹಾಯಕವಾಗಿದೆ.

ಕಾಂತಿಯುತ ಚರ್ಮ ಪಡೆಯಲು ಕುಂಬಳಕಾಯಿ ಸಹಕಾರಿಯಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್​ ಗುಣಗಳು ಮೊಡವೆಗಳ ನಿವಾರಣೆಗೂ ಸಹಾಯಕವಾಗಿದೆ.

8 / 10
ದೇಹದಲ್ಲಿನ ರಕ್ತದೊತ್ತಡ ಕಡಿಮೆ ಮಾಡಿ, ಕುಂಬಳಕಾಯಿಯು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ಇದರಿಂದ ಮಧುಮೇಹವೂ ನಿಯಂತ್ರಣದಲ್ಲಿರುತ್ತದೆ.

ದೇಹದಲ್ಲಿನ ರಕ್ತದೊತ್ತಡ ಕಡಿಮೆ ಮಾಡಿ, ಕುಂಬಳಕಾಯಿಯು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ಇದರಿಂದ ಮಧುಮೇಹವೂ ನಿಯಂತ್ರಣದಲ್ಲಿರುತ್ತದೆ.

9 / 10
ನಿಮ್ಮ ಡಯೆಟ್​ ಪಟ್ಟಿಗೆ ಕುಂಬಳಕಾಯಿ ಸಂಪೂರ್ಣ ಆಹಾರವಾಗಲಿದೆ. ಮಧುಮೇಹಿಗಳಿಗೂ ಕುಂಬಳಕಾಯಿ ಉತ್ತಮ ಆಹಾರ ಎನ್ನುತ್ತಾರೆ.

ನಿಮ್ಮ ಡಯೆಟ್​ ಪಟ್ಟಿಗೆ ಕುಂಬಳಕಾಯಿ ಸಂಪೂರ್ಣ ಆಹಾರವಾಗಲಿದೆ. ಮಧುಮೇಹಿಗಳಿಗೂ ಕುಂಬಳಕಾಯಿ ಉತ್ತಮ ಆಹಾರ ಎನ್ನುತ್ತಾರೆ.

10 / 10

Published On - 10:39 am, Sat, 5 February 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ