AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pumpkin: ರೋಗ ನಿರೋಧಕ ಶಕ್ತಿ ವೃದ್ಧಿಗೆ ಸಹಕಾರಿ ಕುಂಬಳಕಾಯಿ

ಉತ್ತರ ಅಮೆರಿಕಾದಲ್ಲಿ ಹುಟ್ಟಿ ಇದೀಗ ಭಾರತದಲ್ಲೂ ಆಹಾರ ಪ್ರಿಯರ ಪಟ್ಟಿಗೆ ಸೇರಿದ ಕುಂಬಳಕಾಯಿ ಹಲವು ಆರೋಗ್ಯ ಸಮಸ್ಯೆಗಳಿಗೆ ಪರಿಹಾರವಾಗಿದೆ. ದಿನನಿತ್ಯ ಕುಂಬಳಕಾಯಿಯ ಬಳಕೆಯಿದ್ದರೆ ಆರೋಗ್ಯಕ್ಕೆ ಬೂಸ್ಟರ್​ ಇದ್ದಂತೆ ಎನ್ನುತ್ತಾರೆ ವೈದ್ಯರು.

TV9 Web
| Edited By: |

Updated on:Feb 05, 2022 | 12:45 PM

Share
ಉತ್ತರ ಅಮೆರಿಕಾ ಮೂಲದ ಕುಂಬಳಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಯಥೇಚ್ಛವಾದ ವಿಟಮಿನ್​, ಮಿನರಲ್ಸ್​ಗಳನ್ನು ಹೊಂದಿರುವ ಕುಂಬಳಕಾಯಿ ಭಾರತದಲ್ಲೂ ಹೆಚ್ಚು ಪ್ರಸ್ತುತವಾಗಿದೆ.

ಉತ್ತರ ಅಮೆರಿಕಾ ಮೂಲದ ಕುಂಬಳಕಾಯಿ ಸಾಕಷ್ಟು ಔಷಧಿಯ ಗುಣಗಳನ್ನು ಹೊಂದಿದೆ. ಯಥೇಚ್ಛವಾದ ವಿಟಮಿನ್​, ಮಿನರಲ್ಸ್​ಗಳನ್ನು ಹೊಂದಿರುವ ಕುಂಬಳಕಾಯಿ ಭಾರತದಲ್ಲೂ ಹೆಚ್ಚು ಪ್ರಸ್ತುತವಾಗಿದೆ.

1 / 10
ಕುಂಬಳಕಾಯಿಯಲ್ಲಿರು ಫೈಬರ್​ ಮತ್ತು ಕಡಿಮೆ ಕ್ಯಾಲೋರಿಗಳು ದೇಹದ ತೂಕ ನಷ್ಟಕ್ಕೆ ಸಹಾಯಕವಾಗಿದೆ.

ಕುಂಬಳಕಾಯಿಯಲ್ಲಿರು ಫೈಬರ್​ ಮತ್ತು ಕಡಿಮೆ ಕ್ಯಾಲೋರಿಗಳು ದೇಹದ ತೂಕ ನಷ್ಟಕ್ಕೆ ಸಹಾಯಕವಾಗಿದೆ.

2 / 10
ಕುಂಬಳಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗಗಳನ್ನು ತಡೆಯುತ್ತದೆ.

ಕುಂಬಳಕಾಯಿಯಲ್ಲಿರುವ ಆ್ಯಂಟಿ ಆಕ್ಸಿಡೆಂಟ್​ ಅಂಶಗಳು ದೀರ್ಘಕಾಲದ ರೋಗಗಳನ್ನು ತಡೆಯುತ್ತದೆ.

3 / 10
ಕಣ್ಣಿನ ಆರೋಗ್ಯಕ್ಕೆ ಬೇಕಾದ ವಿಟಮಿನ್​ ಎ ಅಂಶಗಳು ಕುಂಬಳಕಾಯಿಯಲ್ಲಿದೆ. ಹೀಗಾಗಿ ಕುಂಬಳಕಾಯಿಯ ಸೇವನೆಯಿಂದ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು.

ಕಣ್ಣಿನ ಆರೋಗ್ಯಕ್ಕೆ ಬೇಕಾದ ವಿಟಮಿನ್​ ಎ ಅಂಶಗಳು ಕುಂಬಳಕಾಯಿಯಲ್ಲಿದೆ. ಹೀಗಾಗಿ ಕುಂಬಳಕಾಯಿಯ ಸೇವನೆಯಿಂದ ಕಣ್ಣಿನ ಆರೋಗ್ಯಕ್ಕೂ ಒಳ್ಳೆಯದು.

4 / 10
ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕುಂಬಳಕಾಯಿ ಹೆಚ್ಚು ನೆರವಾಗುತ್ತದೆ. ಕುಂಬಳಕಾಯಿಯನ್ನು ಸೇವಿಸುವುದರಿದ ಬಿಳಿ ರಕ್ಕಣಗಳ ಅಭಿವೃದ್ಧಿಯಾಗುತ್ತದೆ.

ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕುಂಬಳಕಾಯಿ ಹೆಚ್ಚು ನೆರವಾಗುತ್ತದೆ. ಕುಂಬಳಕಾಯಿಯನ್ನು ಸೇವಿಸುವುದರಿದ ಬಿಳಿ ರಕ್ಕಣಗಳ ಅಭಿವೃದ್ಧಿಯಾಗುತ್ತದೆ.

5 / 10
ಕ್ಯಾನ್ಸರ್​ಅನ್ನು ನಿಯಂತ್ರಿಸಲು ಕೂಡ ಕುಂಬಳಕಾಯಿ ಸಹಾಯಕವಾಗಿದೆ.  ಇದರಲ್ಲಿನ ಆಲ್ಫಾ ಮತ್ತು ಬೀಟಾ ಕಾರಟಿನ್​ ಅಂಶಗಳು ಕೆಲವು ಬಗೆಯ ಕ್ಯಾನ್ಸರ್​ಅನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯಯನದಲ್ಲಿ ಸಾಬೀತಾಗಿದೆ.

ಕ್ಯಾನ್ಸರ್​ಅನ್ನು ನಿಯಂತ್ರಿಸಲು ಕೂಡ ಕುಂಬಳಕಾಯಿ ಸಹಾಯಕವಾಗಿದೆ. ಇದರಲ್ಲಿನ ಆಲ್ಫಾ ಮತ್ತು ಬೀಟಾ ಕಾರಟಿನ್​ ಅಂಶಗಳು ಕೆಲವು ಬಗೆಯ ಕ್ಯಾನ್ಸರ್​ಅನ್ನು ನಿಯಂತ್ರಿಸುತ್ತದೆ ಎಂದು ಅಧ್ಯಯಯನದಲ್ಲಿ ಸಾಬೀತಾಗಿದೆ.

6 / 10
ಪೊಟಾಷಿಯಂ, ವಿಟಮಿನ್​ ಸಿ ಅಂಶಗಳು ಹೃದಯದ ಆರೋಗ್ಯಕ್ಕೂ ಒಳಿತು. ಕುಂಬಳಕಾಯಿ ಜ್ಯೂಸ್​ ರೀತಿಯಲ್ಲಿ ಸೇವಿಸದರೆ ಆರೋಗ್ಯಕ್ಕೆ ಇನ್ನೂ ಉತ್ತಮ.

ಪೊಟಾಷಿಯಂ, ವಿಟಮಿನ್​ ಸಿ ಅಂಶಗಳು ಹೃದಯದ ಆರೋಗ್ಯಕ್ಕೂ ಒಳಿತು. ಕುಂಬಳಕಾಯಿ ಜ್ಯೂಸ್​ ರೀತಿಯಲ್ಲಿ ಸೇವಿಸದರೆ ಆರೋಗ್ಯಕ್ಕೆ ಇನ್ನೂ ಉತ್ತಮ.

7 / 10
ಕಾಂತಿಯುತ ಚರ್ಮ ಪಡೆಯಲು ಕುಂಬಳಕಾಯಿ ಸಹಕಾರಿಯಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್​ ಗುಣಗಳು  ಮೊಡವೆಗಳ ನಿವಾರಣೆಗೂ ಸಹಾಯಕವಾಗಿದೆ.

ಕಾಂತಿಯುತ ಚರ್ಮ ಪಡೆಯಲು ಕುಂಬಳಕಾಯಿ ಸಹಕಾರಿಯಾಗಿದೆ. ಇದರಲ್ಲಿ ಆ್ಯಂಟಿಆಕ್ಸಿಡೆಂಟ್​ ಗುಣಗಳು ಮೊಡವೆಗಳ ನಿವಾರಣೆಗೂ ಸಹಾಯಕವಾಗಿದೆ.

8 / 10
ದೇಹದಲ್ಲಿನ ರಕ್ತದೊತ್ತಡ ಕಡಿಮೆ ಮಾಡಿ, ಕುಂಬಳಕಾಯಿಯು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ಇದರಿಂದ ಮಧುಮೇಹವೂ ನಿಯಂತ್ರಣದಲ್ಲಿರುತ್ತದೆ.

ದೇಹದಲ್ಲಿನ ರಕ್ತದೊತ್ತಡ ಕಡಿಮೆ ಮಾಡಿ, ಕುಂಬಳಕಾಯಿಯು ರಕ್ತದಲ್ಲಿನ ಸಕ್ಕರೆ ಪ್ರಮಾಣವನ್ನೂ ನಿಯಂತ್ರಿಸುತ್ತದೆ. ಇದರಿಂದ ಮಧುಮೇಹವೂ ನಿಯಂತ್ರಣದಲ್ಲಿರುತ್ತದೆ.

9 / 10
ನಿಮ್ಮ ಡಯೆಟ್​ ಪಟ್ಟಿಗೆ ಕುಂಬಳಕಾಯಿ ಸಂಪೂರ್ಣ ಆಹಾರವಾಗಲಿದೆ. ಮಧುಮೇಹಿಗಳಿಗೂ ಕುಂಬಳಕಾಯಿ ಉತ್ತಮ ಆಹಾರ ಎನ್ನುತ್ತಾರೆ.

ನಿಮ್ಮ ಡಯೆಟ್​ ಪಟ್ಟಿಗೆ ಕುಂಬಳಕಾಯಿ ಸಂಪೂರ್ಣ ಆಹಾರವಾಗಲಿದೆ. ಮಧುಮೇಹಿಗಳಿಗೂ ಕುಂಬಳಕಾಯಿ ಉತ್ತಮ ಆಹಾರ ಎನ್ನುತ್ತಾರೆ.

10 / 10

Published On - 10:39 am, Sat, 5 February 22

Web contact
Web contact

TV9 Kannada

Read More
Follow Us
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ