‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು
Puneeth Namana: ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
Updated on:Nov 16, 2021 | 4:35 PM
Share

ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ ನೂರಾರು ಕಲಾವಿದರು ಆಗಮಿಸಿದ್ದಾರೆ.

ವಿಶಾಲ್ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್ಕುಮಾರ್ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.
Published On - 4:34 pm, Tue, 16 November 21
Related Photo Gallery
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಲಾರಿ ಚಾಲಕನ ಎಡವಟ್ಟು: ನಿದ್ದೆ ಮಂಪರಿನಲ್ಲಿ ಅರಳಿಕಟ್ಟೆಗೆ ಡಿಕ್ಕಿ
ಮನೆಗೆ ಬೆಂಕಿ ಹಚ್ಚಿ ಲಕ್ಷಾಂತರ ರೂ ಮೌಲ್ಯದ ಒಡವೆ, ನಗದು ಕಳವು
ಕೋಲಾರದಲ್ಲಿ ತುಂತುರು ಮಳೆ: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ
ಪಶ್ಚಿಮ ಬಂಗಾಳ ಸಿಎಂ ಆಗಿ ಸುವೇಂದು ನಾಳೆ ಪ್ರಮಾಣ
ಎಷ್ಟು ಚೆನ್ನಾಗಿ ಹಾಡುತ್ತಾರೆ ‘ಕೃಷ್ಣಂ ಪ್ರಣಯ ಸಖಿ’ ನಟಿ ಮಾಳವಿಕಾ
ಸ್ಕೂಬಾ ಡೈವಿಂಗ್ ಮಾಡಿದ ನಟಿ ಅಮೃತಾ ಐಯ್ಯಂಗಾರ್: ವಿಡಿಯೋ ನೋಡಿ




