AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು

Puneeth Namana: ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

TV9 Web
| Edited By: |

Updated on:Nov 16, 2021 | 4:35 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

1 / 5
ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

2 / 5
ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

3 / 5
ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ.

4 / 5
ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

5 / 5

Published On - 4:34 pm, Tue, 16 November 21

Follow Us
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ