AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು

Puneeth Namana: ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

TV9 Web
| Edited By: |

Updated on:Nov 16, 2021 | 4:35 PM

Share
ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

ಪುನೀತ್​ ರಾಜ್​ಕುಮಾರ್​ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್​ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

1 / 5
ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್​ಕುಮಾರ್​, ರಾಘವೇಂದ್ರ ರಾಜ್​ಕುಮಾರ್​ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

2 / 5
ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್​ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

3 / 5
ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ.

ಪುನೀತ್​ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್​​ವುಡ್​​ನ ನೂರಾರು ಕಲಾವಿದರು ಆಗಮಿಸಿದ್ದಾರೆ.

4 / 5
ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

ವಿಶಾಲ್​ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್​ಕುಮಾರ್​ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.

5 / 5

Published On - 4:34 pm, Tue, 16 November 21

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ