‘ಪುನೀತ ನಮನ’ ಕಾರ್ಯಕ್ರಮದಲ್ಲಿ ಹರಿಯಿತು ಕಣ್ಣೀರು; ಇಲ್ಲಿವೆ ಫೋಟೋಗಳು
Puneeth Namana: ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.
Updated on:Nov 16, 2021 | 4:35 PM
Share

ಪುನೀತ್ ರಾಜ್ಕುಮಾರ್ ಅಗಲಿಕೆ ದೊಡ್ಮನೆಗೆ ಹಾಗೂ ಅವರ ಅಭಿಮಾನಿಗಳಿಗೆ ನೋವು ತಂದಿದೆ. ಈಗ ಪುನೀತ್ ಹೆಸರಲ್ಲೇ ‘ಪುನೀತ ನಮನ’ ಕಾರ್ಯಕ್ರಮ ನಡೆಯುತ್ತಿದೆ.

ದೊಡ್ಮನೆಯ ಎಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಶಿವರಾಜ್ಕುಮಾರ್, ರಾಘವೇಂದ್ರ ರಾಜ್ಕುಮಾರ್ ಹಾಗೂ ಅವರ ಕುಟುಂಬದವರು ‘ಪುನೀತ ನಮನ’ಕ್ಕೆ ಬಂದಿದ್ದಾರೆ.

ಪುನೀತ್ ಪತ್ನಿ ಅಶ್ವಿನಿ ಅವರ ನೋವು ಇನ್ನೂ ಕಡಿಮೆ ಆಗಿಲ್ಲ. 20 ದಿನ ಕಳೆದರೂ ಅವರ ಕಣ್ಣೀರು ನಿಂತಿಲ್ಲ. ಇಂದಿನ ಕಾರ್ಯಕ್ರಮದಲ್ಲೂ ಅವರು ಕಣ್ಣೀರು ಹಾಕಿದರು.

ಪುನೀತ್ ನಮನ ಕಾರ್ಯಕ್ರಮಕ್ಕೆ ಅಭಿಮಾನಿಗಳಿಗೆ ಆಹ್ವಾನ ಇಲ್ಲ. ಸ್ಯಾಂಡಲ್ವುಡ್ನ ನೂರಾರು ಕಲಾವಿದರು ಆಗಮಿಸಿದ್ದಾರೆ.

ವಿಶಾಲ್ ಸೇರಿ ಸಾಕಷ್ಟು ಕಲಾವಿದರು ಕಾರ್ಯಕ್ರಮಕ್ಕೆ ಬಂದಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಹಾಗೂ ಶಿವರಾಜ್ಕುಮಾರ್ ಅತ್ತಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳ ಕರುಳು ಕಿವುಚಿದಂತಾಗಿದೆ.
Published On - 4:34 pm, Tue, 16 November 21
Related Photo Gallery
ದಿನ ಭವಿಷ್ಯ: ಇಂದು ಈ ರಾಶಿಯವರಿಗೆ ಸೋಲಿನಿಂದ ಉತ್ಸಾಹ ವೃದ್ಧಿ...
ಬಂಗಾಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆದರೆ ಸೆ. 1ರಿಂದ ಭಾರಿ ದಂಡ!
ಧನುಷ್ ನಟನೆಯ ‘ಓಂ’ ಚಿತ್ರದಲ್ಲಿ ‘ಪುಷ್ಪ’ ಕಥೆ? ನಿರ್ದೇಶಕರ ಸ್ಪಷ್ಟನೆ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಮಹಾರಾಷ್ಟ್ರದಲ್ಲಿ ಹೈಡ್ರಾಮಾ; ರಾಜೀನಾಮೆಗೆ ಸಿದ್ಧ ಎಂದ ಉದ್ಧವ್ ಠಾಕ್ರೆ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ರೇವಣ್ಣ




