Gandhada Gudi Trailer: ಒಂದೇ ದಿನದಲ್ಲಿ 1 ಕೋಟಿ ಬಾರಿ ವೀಕ್ಷಣೆ ಕಂಡ ‘ಗಂಧದ ಗುಡಿ’ ಟ್ರೇಲರ್

Puneeth Rajkumar | Gandhada Gudi: ಪುನೀತ್​ ರಾಜ್​ಕುಮಾರ್ ಅವರ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಅ.28ಕ್ಕೆ ಬಿಡುಗಡೆ ಆಗಲಿದೆ. ಈಗ ಟ್ರೇಲರ್ ಸಖತ್​ ಸದ್ದು ಮಾಡುತ್ತಿದೆ.

| Updated By: ಮದನ್​ ಕುಮಾರ್​

Updated on: Oct 10, 2022 | 3:39 PM

ಯೂಟ್ಯೂಬ್​ನಲ್ಲಿ ‘ಗಂಧದ ಗುಡಿ’ ಟ್ರೇಲರ್​ ಧೂಳೆಬ್ಬಿಸುತ್ತಿದೆ. ಒಂದೇ ದಿನದಲ್ಲಿ ಬರೋಬ್ಬರಿ 1 ಕೋಟಿ ಬಾರಿ ವೀಕ್ಷಣೆ ಕಂಡಿದೆ. ಆ ಮೂಲಕ ಹೊಸ ಸೆನ್ಸೇಷನ್​ ಸೃಷ್ಟಿ ಮಾಡಿದೆ.

Puneeth Rajkumar dream project Gandhada Gudi gets one crore views on YouTube

1 / 5
ಇದು ಪುನೀತ್​ ರಾಜ್​ಕುಮಾರ್​ ಅವರ ಕನಸಿನ ಪ್ರಾಜೆಕ್ಟ್​. ಅ.28ರಂದು ಥಿಯೇಟರ್​ನಲ್ಲಿ ಈ ಸಾಕ್ಷ್ಯಚಿತ್ರ ಬಿಡುಗಡೆ ಆಗಲಿದೆ. ಸದ್ಯ ಟ್ರೇಲರ್​ ನೋಡಿರುವ ಅಭಿಮಾನಿಗಳ ಮನದಲ್ಲಿ ಭಾರಿ ಕೌತುಕ ಮೂಡಿದೆ.

Puneeth Rajkumar dream project Gandhada Gudi gets one crore views on YouTube

2 / 5
ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಭಾನುವಾರ (ಅ.9) ‘ಗಂಧದ ಗುಡಿ’ ಟ್ರೇಲರ್​ ಅನಾವರಣ ಮಾಡಲಾಯಿತು. ಇಡೀ ಡಾಕ್ಯುಮೆಂಟರಿ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಈ ಟ್ರೇಲರ್​ ಮೂಲಕ ಕಾಣಿಸಿದೆ.

ಬೆಂಗಳೂರಿನ ನರ್ತಕಿ ಚಿತ್ರಮಂದಿರದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಭಾನುವಾರ (ಅ.9) ‘ಗಂಧದ ಗುಡಿ’ ಟ್ರೇಲರ್​ ಅನಾವರಣ ಮಾಡಲಾಯಿತು. ಇಡೀ ಡಾಕ್ಯುಮೆಂಟರಿ ಹೇಗೆ ಮೂಡಿಬಂದಿದೆ ಎಂಬುದರ ಝಲಕ್​ ಈ ಟ್ರೇಲರ್​ ಮೂಲಕ ಕಾಣಿಸಿದೆ.

3 / 5
ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಟ್ರೇಲರ್​ನಲ್ಲಿನ ದೃಶ್ಯಗಳನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದಾರೆ.

ಕರುನಾಡಿನ ಅರಣ್ಯ ಸಂಪತ್ತು, ವನ್ಯಜೀವಿಗಳ ಜಗತ್ತು, ಕಾಡಿನ ಜನರ ಬದುಕು ಸೇರಿದಂತೆ ಅನೇಕ ವಿಚಾರಗಳ ಮೇಲೆ ‘ಗಂಧದ ಗುಡಿ’ ಸಾಕ್ಷ್ಯಚಿತ್ರ ಬೆಳಕು ಚೆಲ್ಲಲಿದೆ. ಟ್ರೇಲರ್​ನಲ್ಲಿನ ದೃಶ್ಯಗಳನ್ನು ಕಂಡು ಫ್ಯಾನ್ಸ್​ ವಾವ್​ ಎಂದಿದ್ದಾರೆ.

4 / 5
ಅನೇಕ ಗಣ್ಯರು ಕೂಡ ‘ಗಂಧದ ಗುಡಿ’ ಟ್ರೇಲರ್​ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅದರಿಂದ ಇನ್ನಷ್ಟು ಹೈಪ್​ ಹೆಚ್ಚಿದೆ.

ಅನೇಕ ಗಣ್ಯರು ಕೂಡ ‘ಗಂಧದ ಗುಡಿ’ ಟ್ರೇಲರ್​ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕರು ಈ ಬಗ್ಗೆ ಟ್ವೀಟ್​ ಮಾಡಿದ್ದಾರೆ. ಅದರಿಂದ ಇನ್ನಷ್ಟು ಹೈಪ್​ ಹೆಚ್ಚಿದೆ.

5 / 5
Follow us
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ