AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ

Puneeth Rajkumar: ನಟ ಪುನೀತ್​ ರಾಜ್​ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್​ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jan 29, 2022 | 11:50 AM

Share
ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು 
ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

1 / 6
ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

2 / 6
ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

3 / 6
ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

4 / 6
ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

5 / 6
ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

6 / 6
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್