AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ

Puneeth Rajkumar: ನಟ ಪುನೀತ್​ ರಾಜ್​ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್​ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jan 29, 2022 | 11:50 AM

Share
ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು 
ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

1 / 6
ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

2 / 6
ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

3 / 6
ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

4 / 6
ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

5 / 6
ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

6 / 6
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ಬೊಲೆರೋಗೆ ಡಿಕ್ಕಿ ಹೊಡೆದು ಅರ್ಧ ಕಿಮೀ ತಳ್ಳಿಕೊಂಡೋಗಿ ಉರುಳಿಬಿದ್ದ ಕಂಟೇನರ್!
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ದೊಡ್ಮನೆ ಹಬ್ಬದಲ್ಲಿ ಅಶ್ವಿನಿ ಗೌಡ ಸಿಕ್ಕಿದ್ರಾ? ಗಿಲ್ಲಿ ಉತ್ತರ ಏನು?
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ರಿಷಬ್ ಶೆಟ್ಟಿ-ಪ್ರಗತಿ ದಾಂಪತ್ಯಕ್ಕೆ 9 ವರ್ಷ; ಮುದ್ದಾದ ವಿಡಿಯೋ ವೈರಲ್
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಗ್ರಾಮದೇವತೆ ಜಾತ್ರೆ ವೇಳೆ ಹೆಣ್ಮಕ್ಳ ವಿಡಿಯೋ ಮಾಡಿದ್ರೆ 30 ಸಾವಿರ ರೂ. ದಂಡ!
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ಜಾರ್ಜಿಯಾದ ಜನನಿಬಿಡ ರಸ್ತೆಯಲ್ಲಿ ವಿಮಾನ ತುರ್ತು ಭೂಸ್ಪರ್ಶ
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?
ತಂದೆ ತಾಯಿ ಮಾಡಿದ ಪುಣ್ಯ ಮಕ್ಕಳಿಗೆ ಅನ್ವಯಿಸುತ್ತಾ?