AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್ ಅಗಲಿ ಮೂರು ತಿಂಗಳು; ಸಮಾಧಿಗೆ ಕುಟುಂಬಸ್ಥರ ಪೂಜೆ, ಅಭಿಮಾನಿಗಳಿಗೆ ಸಸಿ ವಿತರಣೆ- ಫೋಟೋಗಳು ಇಲ್ಲಿವೆ

Puneeth Rajkumar: ನಟ ಪುನೀತ್​ ರಾಜ್​ಕುಮಾರ್ ನಿಧನಾರಗಿ ಮೂರು ತಿಂಗಳು ಸಂದ ಹಿನ್ನೆಲೆಯಲ್ಲಿ ಡಾ.ರಾಜ್​ಕುಮಾರ್ ಕುಟುಂಬಸ್ಥರು ಇಂದು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ನಂತರ ಅಭಿಮಾನಿಗಳಿಗೆ ಸಸಿ ವಿತರಣೆ ಮಾಡಲಾಗಿದೆ. ಈ ಸಂದರ್ಭದ ಫೋಟೋಗಳು ಇಲ್ಲಿವೆ.

TV9 Web
| Edited By: |

Updated on: Jan 29, 2022 | 11:50 AM

Share
ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು 
ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

ನಟ ಪುನೀತ್ ರಾಜ್​ಕುಮಾರ್ ನಿಧನರಾಗಿ 3 ತಿಂಗಳು ಸಂದಿವೆ. ಇಂದು ಕುಟುಂಬಸ್ಥರು ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ.

1 / 6
ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

ಪುನೀತ್ ಪತ್ನಿ ಅಶ್ವಿನಿ ಹಾಗೂ ಅವರ ಪುತ್ರಿ ಮತ್ತು ಸಹೋದರ ರಾಘವೇಂದ್ರ ರಾಜ್​ಕುಮಾರ್ ಸೇರಿದಂತೆ ಹಲವರು ಪೂಜೆಯಲ್ಲಿ ಭಾಗಿಯಾಗಿದ್ದರು.

2 / 6
ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

ಕುಟುಂಬಸ್ಥರು ಅಭಿಮಾನಿಗಳ ಸಮ್ಮುಖದಲ್ಲಿ ಪೂಜೆ ನೆರವೇರಿಸಿದರು.

3 / 6
ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

ನಂತರದಲ್ಲಿ ಕುಟುಂಬಸ್ಥರು ಅಭಿಮಾನಿಗಳಿಗೆ 500 ಸಸಿಗಳನ್ನು ವಿತರಿಸಿದರು.

4 / 6
ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

ಪುನೀತ್​ಗೆ ಪರಿಸರದ ಬಗ್ಗೆ ಕಾಳಜಿ ಇತ್ತು ಹಾಗೆಯೇ ಗಿಡಗಳಲ್ಲಿ ಆತ್ಮ ವಾಸಿಸುತ್ತದೆ ಎಂಬ ಮಾತೂ ಇದೆ. ಇದರಂತೆ ಸಸಿ ವಿತರಣೆ ಮಾಡಲಾಗಿದೆ ಎಂದು ರಾಘಣ್ಣ ನುಡಿದಿದ್ದಾರೆ.

5 / 6
ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

ಅಭಿಮಾನಿಗಳಿಗೆ ಸಸಿಯನ್ನಿ ವಿತರಿಸುತ್ತಿರುವ ಅಶ್ವಿನಿ ಪುನೀತ್ ರಾಜ್​ಕುಮಾರ್

6 / 6
Follow Us
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ
ಬೇರೆ ವಿದ್ಯಾರ್ಥಿಯ ಹಾಸಿಗೆಯಲ್ಲಿ ಮಲಗಿದ್ದಕ್ಕೆ ವಿದ್ಯಾರ್ಥಿಗೆ ಥಳಿತ