AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುನೀತ್​ ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಅಭಿಮಾನಿಯ ಸವಾರಿ; ಇಲ್ಲಿದೆ ಫೋಟೋ ಗ್ಯಾಲರಿ

ಪುನೀತ್​ ರಾಜ್​ಕುಮಾರ್​ ಅವರ ಜನ್ಮದಿನ (ಮಾ.17) ಸಮೀಪಿಸುತ್ತಿದೆ. ಈ ಸಂದರ್ಭದಲ್ಲಿ ಅವರ ಸಮಾಧಿಗೆ ಭೇಟಿ ನೀಡುವವರ ಸಂಖ್ಯೆ ಹೆಚ್ಚುತ್ತಿದೆ.

TV9 Web
| Edited By: |

Updated on:Feb 26, 2022 | 11:33 AM

Share
ಅಭಿಮಾನಿಗಳ ಜೊತೆ ಅಪ್ಪು ಬೆರೆಯುತ್ತಿದ್ದರು. ಅವರಿಂದ ಆಟೋಗ್ರಾಫ್​ ಪಡೆದ ಓಂಕಾರ್​ ಎಂಬ ಅಭಿಮಾನಿ ಈಗ ಸುದ್ದಿಯಲ್ಲಿದ್ದಾರೆ. ಓಂಕಾರ್​ ಅವರ ಬೈಕ್​ ಮೇಲೆ ಪುನೀತ್​ ರಾಜ್​ಕುಮಾರ್​ ಆಟೋಗ್ರಾಫ್​ ಹಾಕಿದ್ದರು.

Puneeth Rajkumar fan who got Appu autograph on his bike will visit Power Star Samadhi

1 / 5
‘ಅಣ್ಣಾಬಾಂಡ್​’ ಸಿನಿಮಾ ಬಿಡುಗಡೆ ಆದಾಗ ಪುನೀತ್​ ರಾಜ್​ಕುಮಾರ್​ ಅವರು ಓಂಕಾರ್​ ಅವರ ಬೈಕ್​ ಮೇಲೆ ಆಟೋಗ್ರಾಫ್​ ಹಾಕಿದ್ದರು. ಅಲ್ಲದೇ ಆ ಬೈಕ್​ ಓಡಿಸಿ, ಅಭಿಮಾನಿಯನ್ನು ಖುಷಿಪಡಿಸಿದ್ದರು. ಆ ಬೈಕ್​ ಫೋಟೋಗಳು ಈಗ ವೈರಲ್​ ಆಗಿವೆ.

Puneeth Rajkumar fan who got Appu autograph on his bike will visit Power Star Samadhi

2 / 5
ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

ಅಂದು ಪುನೀತ್​ ರಾಜ್​ಕುಮಾರ್ ಅವರು ಆಟೋಗ್ರಾಫ್​ ಹಾಕಿದ್ದ ಬೈಕ್​ ಮೇಲೆ ಇಂದು ಅಭಿಮಾನಿ ಓಂಕಾರ್​ ಅವರು ಸವಾರಿ ಮಾಡುತ್ತ, ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಪುನೀತ್​ ಸಮಾಧಿಗೆ ಭೇಟಿ ನೀಡಿ ಅವರು ನಮನ ಸಲ್ಲಿಸಲಿದ್ದಾರೆ.

3 / 5
ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

ಓಂಕಾರ್​ ಅವರು ಮೂಲತಃ ವಿಜಯಪುರದವರು. ಫೆ.26ರಂದು ಅಲ್ಲಿಂದ ಹೊರಟು ಫೆ.27ರಂದು ಅವರು ಬೆಂಗಳೂರು ತಲುಪಲಿದ್ದಾರೆ. ಅಪ್ಪು ಆಟೋಗ್ರಾಫ್​ ಮತ್ತು ಭಾವಚಿತ್ರ ಇರುವ ಈ ಬೈಕ್​ ಎಲ್ಲರ ಗಮನ ಸೆಳೆಯುತ್ತಿದೆ.

4 / 5
ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

ಪುನೀತ್​ ರಾಜ್​ಕುಮಾರ್​ ಅವರ ನೆನಪು ಎಂದಿಗೂ ಮರೆಯಾಗುವಂಥದ್ದಲ್ಲ. ಅವರನ್ನು ಅಭಿಮಾನಿಗಳು ಪ್ರತಿದಿನ ಸ್ಮರಿಸುತ್ತಾರೆ. ಅದಕ್ಕೆ ಈ ರೀತಿಯ ಸಾವಿರಾರು ಕಾರಣಗಳಿವೆ. ಒಟ್ಟಿನಲ್ಲಿ ಅಭಿಮಾನಿಗಳ ಎದೆಯಲ್ಲಿ ಅಪ್ಪು ಎಂದಿಗೂ ಅಮರ.

5 / 5

Published On - 11:31 am, Sat, 26 February 22

ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಇಂದು ಈ ರಾಶಿಯವರಿಗೆ ಮುಖ್ಯ ನಿರ್ಧಾರ ತೆಗೆದುಕೊಳ್ಳುವಲ್ಲಿ ಕಷ್ಟವಾಗುವುದು
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಮುಂದುವರಿದ ಡಿನ್ನರ್ ಮೀಟಿಂಗ್: ಆರೋಗ್ಯ ಸರಿ ಇಲ್ಲದಿದ್ದರೂ ಸಿಎಂ ಭಾಗಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ಡಿಕೆಶಿ​ ಪಿಎಸ್ ಕಾರು ಅಪಘಾತ: ಬೈಕ್​ ಸವಾರ ಸಾವು, ಕಾರು ಪಲ್ಟಿ
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ